Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ಲ ಕನ್ನಡ ಮನಸ್ಸುಗಳಿಗೆ ಅಭಿನಂದನೆ : ಕಸಾಪ ಅಧ್ಯಕ್ಷ ಡಾ.ಸಂಜಯ ಶಿಂಧಿಹಟ್ಟಿ

ಮೂಡಲಗಿ : ಇತ್ತೀಚೆಗಷ್ಟೇ ಮೂಡಲಗಿಯಲ್ಲಿ ಜರುಗಿದ 16ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲು ಕಾರಣಿಕರ್ತರಾದ ಎಲ್ಲ ಕನ್ನಡ ಮನಸ್ಸುಗಳಿಗೆ ಅಭಿನಂದನೆ ತಿಳಿಸುತ್ತೇನೆ ಎಂದು ಮೂಡಲಗಿ ತಾಲೂಕಾ ಘಟಕ ಕಸಾಪ ಅಧ್ಯಕ್ಷ ಡಾ.ಸಂಜಯ ಶಿಂಧಿಹಟ್ಟಿ ಭಾವುಕರಾಗಿ ನುಡಿದರು.

ಶುಕ್ರವಾರದಂದು ಪಟ್ಟಣದ ಆರ್ ಡಿ ಎಸ್ ಶಿಕ್ಷಣ ಸಂಸ್ಥೆಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮ್ಮೇಳನ ಅರ್ಥಪೂರ್ಣವಾಗಿ ಜರುಗಲು ಪ್ರತಿ ಹಂತದಲ್ಲೂ ಮಾರ್ಗದರ್ಶನ ಸಹಕಾರ ನೀಡಿದಂತ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರಾದಿಯಾಗಿ, ಜಿಲ್ಲಾ ಕಸಾಪ ಅಧ್ಯಕ್ಷರಾದ ಮಂಗಲಾ ಮೆಟಗುಡ್ಡ, ಆರ್ ಡಿ ಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸಂತೋಷ ಪಾರ್ಶಿಯವರು, ತಾಲ್ಲೂಕಾ ಅಧಿಕಾರಿಗಳು, ಪುರಸಭೆ ಮುಖ್ಯಾಧಿಕಾರಿಗಳು, ಸಿಬ್ಬ೦ದಿ ವರ್ಗ, ಪುರಸಭೆಯ ಸರ್ವ ಸದಸ್ಯರು, ತಾಲ್ಲೂಕಾ ನಿವೃತ್ತ ಸೈನಿಕರ ಸ೦ಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಶ್ರೀ ಕಲ್ಮೇಶ್ವರ ಸಮಿತಿ, ಶ್ರೀ ಸತ್ಯಸಾಯಿ ಸಮಿತಿ, ಸತ್ಸಂಗ ಸಮಿತಿ, ಮಾಧ್ಯಮ ಮಿತ್ರರು, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ತಾಲೂಕಿನ ಸಮಸ್ತ ಗುರು-ಹಿರಿಯರು, ಅಂಗನವಾಡಿ ಕಾರ್ಯಕರ್ತೆತರು, ಆಶಾ ಕಾರ್ಯಕರ್ತೆಯರು, ಯುವಕ-ಯುವತಿಯರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಗೆಳೆಯರ ಬಳಗದವರು, ಕನ್ನಡಪರ ಸಂಘಟನೆಗಳು, ಹಾಗೂ ಎಲ್ಲ ಕನ್ನಡ ಮನಸ್ಸುಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು, ತಾಲ್ಲೂಕಾ ಘಟಕ ಮೂಡಲಗಿ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತ, ಅನೇಕರಿಗೆ ಸತ್ಕರಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಬಿ.ಆರ್.ತರಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು ಹಾಗೂ ನೆರೆದಿದ್ದ ಅನೇಕರು ಸಮ್ಮೇಳನದ ಕುರಿತು ಅನಿಸಿಕೆ ಹಂಚಿಕೊಂಡರು.

ವೇದಿಕೆ ಮೇಲೆ ಹಿರಿಯರಾದ ಶಂಕ್ರಯ್ಯ ಹಿರೇಮಠ, ಆರ್ ಡಿ ಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸಂತೋಷ ಪಾರ್ಶಿ, ಕಸಾಪ ಪದಾಧಿಕಾರಿಗಳಾದ ಬಿ ವಾಯ್ ಶಿವಾಪೂರ, ವಿ.ಎಸ್.ಹಂಚಿನಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಎಸ್.ಎನ್,ಕಂಬಾರ ಸ್ವಾಗತಿಸಿದರು, ನಿಂಗಪ್ಪ ಸಂಗ್ರೇಜಿಕೊಪ್ಪ ನಿರೂಪಿಸಿದರು,ಎ.ಎಚ್.ಒಂಟಗೊಡಿ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ