LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮತ್ತೆ ಸಚಿವರ ದೆಹಲಿಯಾತ್ರೆ: ಕೆಲವರಿಗೆ ಕಾಂಗ್ರೆಸ್​ ಹೈಕಮಾಂಡ್​ ಬುಲಾವ್

ನವದೆಹಲಿ, ಮಾರ್ಚ್ 13: ಕರ್ನಾಟಕ ಕಾಂಗ್ರೆಸ್​ನಲ್ಲಿ ಕುರ್ಚಿ ಬದಲಾವಣೆ ಫೈಟ್ ಮತ್ತೊಂದು ರೂಪ ಪಡೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಎಚ್ಚರಿಕೆ ನೀಡಿದ ಬಳಿಕ ಬಹಿರಂಗವಾಗಿ ಮಾತನಾಡುತ್ತಿದ್ದ ನಾಯಕರು ಮೌನವಾಗಿದ್ದರು.‌ ಇದೀಗ ಹೈಕಮಾಂಡ್ ನಾಯಕರೇ ಅಖಾಡಕ್ಕೆ ಇಳಿದು, ಸಚಿವರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಕಳೆದ ಎರಡು ದಿನಗಳಿಂದ ಒಬ್ಬೊಬ್ಬರೇ ಸಚಿವರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ರಾಜ್ಯ ವಿಧಾನಮಂಡಲ ಅಧಿವೇಶನದ ಮಧ್ಯೆಯೂ ಸಚಿವರು ದೆಹಲಿಯಲ್ಲಿ ಎಐಸಿಸಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ರನ್ನು ಭೇಟಿಯಾಗಿದ್ದಾರೆ‌.









ಹಲವು ಮಂದಿ ಸಚಿವರು ದೆಹಲಿಗೆ: ಹೈಕಮಾಂಡ್ ಜತೆ ಮಾತುಕತೆ: ಸಚಿವರಾದ ಎಸ್ಎಸ್ ಮಲ್ಲಿಕಾರ್ಜುನ್, ಎಂಬಿ ಪಾಟೀಲ್‌ ಜೊತೆ ಬುಧವಾರ ಕೆಸಿ ವೇಣುಗೋಪಾಲ್ ಚರ್ಚೆ ನಡೆಸಿದ್ದಾರೆ. ಪಕ್ಷದಲ್ಲಿನ ಆಂತರಿಕ ಬೆಳವಣಿಗೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡ