Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡ್ಯಾಡ್‍ ಚಿತ್ರೀಕರಣ



    ಸೆಂಚುರಿ ಸ್ಟಾರ್ ಡಾ. ಶಿವರಾಜ್‍ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ 'ಡ್ಯಾಡ್' ಚಿತ್ರಕ್ಕೆ  ಮೈಸೂರಿನಲ್ಲಿ ಎರಡನೇ ಹಂತದ ಚಿತ್ರೀಕರಣ ನಂದಿ ಬೆಟ್ಟದಲ್ಲಿ ನಡೆದಿದೆ.

     ಶಿವರಾಜಕುಮಾರ್, ಬೇಬಿ ನಕ್ಷತ್ರ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

ಹರೀಶ್‍ ಪೆದ್ದಿ ಅವರು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್‍ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕರಿಗೆ ಹಾಗೂ, ನಿರ್ದೇಶಕರಿಗೆ ಇದು ಕನ್ನಡದಲ್ಲಿ ಮೊದಲ ಚಿತ್ರ. ಬಿ.ಎಸ್‍. ಸುಧೀಂದ್ರ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

     ಶಿವರಾಜ್‍ಕುಮಾರ್ ಅವರು ಅನೇಕ ವರ್ಷಗಳ ನಂತರ ಈ ಚಿತ್ರದಲ್ಲಿ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್‍ ವೆಂಜರಮೂಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್‍ ಜನ್ಯ ಅವರ ಸಂಗೀತ ನಿರ್ದೇಶನ ಹಾಗೂ ಬಿ.ರಾಜಶೇಖರ್  ಛಾಯಾಗ್ರಹಣವಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ