Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಧ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು ಡಿಎಡ್ ತರಬೇತಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ), : ರ‍್ನಾಟಕ ರ‍್ಕಾರದ ವತಿಯಿಂದ ನಡೆಯುತ್ತಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ತರಬೇತಿ ಕೇಂದ್ರ, ಮೈಸೂರುನಲ್ಲಿ ಅಂಧ ಮಕ್ಕಳಿಗೆ ಹಾಗೂ ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು 2 ರ‍್ಷಗಳ ವಿಶೇಷ ಡಿಎಡ್ ತರಬೇತಿಗೆ ರ‍್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿಗಳಾದ ರಾಮಾಂಜನೇಯ ತಿಳಿಸಿದ್ದಾರೆ.

ಈ ವಿಶೇಷ ಡಿಎಡ್, ಸಾಮಾನ್ಯ ಡಿಎಡ್ ಗೆ ಸಮಾನಾಂತರವಾಗಿದೆ. ರ‍್ಜಿ ಸಲ್ಲಿಸುವ ಅಭ್ರ‍್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.50 ರಷ್ಟು ಅಂಕ ಪಡೆದಿರಬೇಕು. ಎಸ್ಸಿ, ಎಸ್ಟಿ ಮತ್ತು ವಿಕಲಚೇತನ ವಿದ್ಯರ‍್ಥಿಗಳಿಗೆ ಶೇ.45 ಅಂಕಗಳೊಂದಿಗೆ ತರ‍್ಗಡೆಯಾಗಿರುವ ವಿದ್ಯರ‍್ಥಿಗಳು ಜು.12 ರೊಳಗಾಗಿ ವೆಬ್‌ಸೈಟ್ https://nber-rehabcounil.gov.in/  ನಲ್ಲಿ ರ‍್ಜಿ ಸಲ್ಲಿಸಬಹುದು. ಈ ತರಬೇತಿ ಕರ‍್ಯಕ್ರಮಗಳು ದಿನನಿತ್ಯ ನಡೆಯುತ್ತಿದ್ದು, ವಿಕಲಚೇತನರು ಸೇರಿದಂತೆ ಸಾಮಾನ್ಯ ವಿದ್ಯರ‍್ಥಿಗಳು ಸಹ ರ‍್ಜಿ ಸಲ್ಲಿಸಬಹುದು. ತರಬೇತಿಗಳು ಸಂಪರ‍್ಣವಾಗಿ ಉಚಿತವಾಗಿದ್ದು, ಯಾವುದೇ ಬೋಧನಾ ಶುಲ್ಕವಿರುವುದಿಲ್ಲ.
ಹೆಲೆನ್ ಕೆಲ್ಲರ್ ರ‍್ಕಾರಿ ದೃಷ್ಟಿ ವಿಕಲಚೇತನ ಶಿಕ್ಷಕರ ತರಬೇತಿ ಕೇಂದ್ರ ಹಾಗೂ ರ‍್ಕಾರಿ ಶಿಕ್ಷಕರ ಶ್ರವಣದೋಷ ತರಬೇತಿ ಕೇಂದ್ರಗಳಲ್ಲಿ ತರಬೇತಿ ಕರ‍್ಯಕ್ರಮಗಳಿವೆ.

ಹೆಚ್ಚಿನ ಮಾಹಿತಿಗಾಗಿ ಉಪ ನರ‍್ದೇಶಕರು (ತರಬೇತಿ) ರವರ ಕಚೇರಿ, ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ತರಬೇತಿ ಕೇಂದ್ರ, ಪುಲಿಕೇಶಿ ರಸ್ತೆ, ತಿಲಕ್‌ನಗರ, ಮೈಸೂರು-570001. ದೂ.08212491600  ಮತ್ತು ತರಬೇತಿ ಸಂಯೋಜಕರು : ಆಶಾ. ವಿ. ಹಿರೇಮಠ್ ಮೊ.ನಂ. 9113561620 ಹಾಗೂ ಟಿ.ಡಿ ಮಂಜುನಾಥ ಮೊ.ನಂ.9686762378 ಇವರನ್ನು ಕಚೇರಿ ವೇಳೆಯಲ್ಲಿ ಸಂರ‍್ಕಿಸಲು ವಿಜಯನಗರ ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ