Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಹ ತ್ಯಜಿಸಿದ ದಾಸೋಹ ರತ್ನ ದಾನೇಶ್ವರರು

ರನ್ನ ಬೆಳಗಲಿ:ಡಿ. ೦೫.,ದಾನೇಶ್ವರರ ಅವತಾರ ಅಂತ್ಯ ಶರಣಬಸವ ಶ್ರೀಗಳು [ಮುಧೋಳ]ನಂಬಿದ ಭಕ್ತರನ್ನು ತನ್ನ ಒಡಲೊಳಿಟ್ಟು ಸಲಹುವ ಕರ್ತೃ. ಸಂಕಲ್ಪ ಮಾತ್ರದಿಂದ ಸಕಲ ಸಿದ್ಧಿಗಳನ್ನು ನೀಡುವ ಕಾರುಣ್ಯ ಮೂರ್ತಿ.ಸಮೀಪದ ಬಂಡಿಗಣಿ ಕ್ಷೇತ್ರದ ಬಸವ ಗೋಪಾಲ ಮಠದ ಅವತಾರಿಕ ಮಹಾಪುರುಷ.ತ್ರಿವಿಧ ದಾಸೋಹಿ.ಅನ್ನದಾನೇಶ್ವರ ಶ್ರೀಗಳು ಶುಕ್ರವಾರ ಬೆಳಿಗ್ಗೆ ತಮ್ಮ ಅವತಾರವನ್ನ ತ್ಯಜಿಸಿದ್ದಾರೆ ಎಂದು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಶರಣಬಸವ ಶಾಸ್ತ್ರಿಗಳು ಈ ವಿಷಯವನ್ನು ಹಂಚಿಕೊಂಡಿದ್ದಾರೆ.

ಅವರು ಪತ್ರಿಕೆಯೊಂದಿಗೆ ಮಾತನಾಡುತ್ತಾ ಅಸಂಖ್ಯಾತ ಭಕ್ತ ಬಳಗಕ್ಕೆ ಬರಸಿಡಿಲು ಬಡಿದಂತಾಗಿದೆ.ಎಲ್ಲರ ಮನೆ ಮನಗಳಲ್ಲಿ ಕತ್ತಲು ಕವಿದಿದೆ. ನಾವೆಲ್ಲಾ ನಮಗೆ ದರ್ಶನ್ ನೀಡುವ ಪ್ರತ್ಯಕ್ಷ ಪರಮಾತ್ಮ ಎಂದು ವರ್ಣಿಸುತ್ತಿದ್ದೆವು. ನಮ್ಮ ಕಷ್ಟನಸ್ಟಗಳನ್ನ ಅವರೊಂದಿಗೆ ಹಂಚಿಕೊಳ್ಳುತ್ತಿದ್ದೆವು. ಇಂದು ಅವನಿಲ್ಲದ ದಿನಗಳು ಶೂನ್ಯವೆನಿಸುತ್ತಿವೆ.ಶನಿವಾರ ಸಂಜೆ ೪ ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರು ತಿಳಿಸಿ ಶ್ರದ್ಧಾಂಜಲಿ ಕೋರಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ