Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡೆಂಗ್ಯೂ ಜ್ವರದ ಅಬ್ಬರ: 9,527ಕ್ಕೆ ಏರಿದ ಡೆಂಗ್ಯೂ ಪಾಸಿಟಿವ್ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರದ ಅಬ್ಬರ ಮುಂದುವರಿದಿದೆ. ಇದೇ ಅವಧಿಯಲ್ಲಿ ಪಾಸಿಟಿವ್​ ಪ್ರಕರಣಗಳ ಸಂಖ್ಯೆಯಲ್ಲೂ ಹೆಚ್ಚಳ ಕಂಡು ಬಂದಿದೆ. ಕಳೆದ ದಿನ ರಾಜ್ಯಾದ್ಯಂತ 445 ಜನರಿಗೆ ಡೆಂಗ್ಯೂ ಪಾಸಿಟಿವ್ ದಾಖಲಾಗಿವೆ. ಇದರಿಂದ ಒಟ್ಟೂ ಪ್ರಕರಣಗಳ ಸಂಖ್ಯೆ 9,527ಕ್ಕೆ ಏರಿದೆ.






ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಹಂಚಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 2,630 ಜನರನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 445 ಮಂದಿಗೆ ಡೆಂಗ್ಯೂ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿಸಿದೆ.


ಬಿಬಿಎಂಪಿ ವ್ಯಾಪ್ತಿಯಲ್ಲಿ 294, ತುಮಕೂರು 19, ಧಾರವಾಡ 12, ಬೀದರ್ 72, ಬಳ್ಳಾರಿ 3, ಮಂಡ್ಯ 33, ದಕ್ಷಿಣ ಕನ್ನಡ 62, ಉಡುಪಿ 5 ಹಾಗೂ ಚಿಕ್ಕಮಗಳೂರು 13 ಸೇರಿದಂತೆ 445 ಜನರಿಗೆ ಡೆಂಗ್ಯೂ ಪಾಸಿಟಿವ್ ಎಂದು ಪರೀಕ್ಷೆಯಿಂದ ತಿಳಿದು ಬಂದಿದೆ. ಒಟ್ಟಾರೆ ರಾಜ್ಯದಲ್ಲಿ, 308 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 7 ಮಂದಿ ಜ್ವರದಿಂದ ಮೃತಪಟ್ಟಿದ್ದಾರೆ.

Advertisement



ಭಾನುವಾರ ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಅತ್ಯಧಿಕ 294 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎರಡನೇ ಅತಿಹೆಚ್ಚು 62 ಹಾಗೂ ಮಂಡ್ಯದಲ್ಲಿ 33 ಪ್ರಕರಣಗಳು ಪತ್ತೆಯಾಗಿವೆ.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*