Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುತ್ತಿಗೆ ಪದ್ಧತಿ ರದ್ದುಗೊಳಿಸಿ ಖಾಯಂ ಉದ್ಯೋಗ ಒದಗಿಸಿ  : ದೇವದಾಸ್ ಒತ್ತಾಯ 

ಬಳ್ಳಾರಿ:ಫೆ,18 : ಕಾರ್ಮಿಕ ವಿರೋಧಿ ನಾಲ್ಕು  ಕಾರ್ಮಿಕ ಕಾಯ್ದೆಗಳನ್ನು  ರದ್ದುಪಡಿಸಿ ಪ್ರಸಕ್ತ ಕಾಯಿದೆಗಳನ್ನು ಬಲಪಡಿಸಬೇಕು ಕೆಲಸದ ಸಮಯವನ್ನು ಎಂಟು

 ಗಂಟೆಗಳಿಂದ  ಹತ್ತು ಗಂಟೆವರೆಗೆ ವಿಸ್ತರಿಸುವುದನ್ನು ಕೈಬಿಡಬೇಕು ಗುತ್ತಿಗೆ ಪದ್ದತಿಯನ್ನು ರದ್ದೂಗೊಳಿಸಿ ಖಾಯಂ ಹುದ್ದೆಗಳನ್ನು ಕಲ್ಪಿಸಿ  ಎಲ್ಲಾ ದುಡಿಯುವ ಕಾರ್ಮಿಕರ ಸೇವೆಗಳನ್ನು ಕಾಯಂಗೊಳಿಸಬೇಕುಎಲ್ಲಾ ಕಾರ್ಯಕರ್ತರನ್ನು ಸರ್ಕಾರಿ (ಅಂಗನವಾಡಿ ಆಶಾ ಮತ್ತು ಬಿಸಿಊಟ) ನೌಕರನ್ನಾಗಿ ಪರಿಗಣಿಸಿ

ಅಂಗನವಾಡಿ, ಆಶಾ ಕಾರ್ಯಕರ್ತರಿಗೆ ಮಾಸಿಕ ಕನಿಷ್ಠ ವೇತನ 35,000 ಪಿಂಚಣಿ 10,000 ಇಎಸ್ಐ ಪಿಎಫ್ ಒದಗಿಸಬೇಕು AITUC ಸಂಘಟನೆಯ ದೇವದಾಸ್ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒತ್ತಾಯಿಸಿದರು.


ಅವರು ಇಂದು ಬಳ್ಳಾರಿ ಜಿಲ್ಲಾ ಅಧಿಕಾರಿಗಳ ಕಛೇರಿಯ ಮುಂಬಾಗದಲ್ಲಿ ದುಡಿಯುವ ವರ್ಗದ ಜನರ  ಸಮಸ್ಯೆಗಳ ಪರಿಹಾರಕ್ಕೆ ಎಐಯುಟಿಯುಸಿ ಯಿಂದ  ಪ್ರತಿಭಟನೆಯನ್ನು ನಡೆಸಿ ಮಾತನಾಡಿದರು.


ಈ ಸಂದರ್ಭದಲ್ಲಿ ಎ. ಐ. ಟಿ. ಯು. ಸಿ ಸಂಘಟನೆ  ಜಿಲ್ಲಾ ಕಾರ್ಯದರ್ಶಿಗಳಾದ ಡಾ.ಎನ್ ಪ್ರಮೋದ್ ಸೇರಿದಂತೆ ಹಳವಾರು ಜನ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ

 ಇನ್ನೂ ಅನೇಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಬಳ್ಳಾರಿ ಜಿಲ್ಲಾ ಅಧಿಕಾರಿಗಳ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ