Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧಂಖರ್ ರಾಜೀನಾಮೆಗೆ ಆಳವಾದ ಕಾರಣ ಇನ್ನೊಂದಿದೆ: ಕಾಂಗ್ರೆಸ್

ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಖರ್ ಅವರ ರಾಜೀನಾಮೆಗೆ ಆರೋಗ್ಯ ಸಮಸ್ಯೆ ಕಾರಣವಾದರೂ ಅದಕ್ಕಿಂತ ಆಳವಾದ ಕಾರಣ ಇನ್ನೊಂದಿದೆ ಎಂದು ಕಾಂಗ್ರೆಸ್​ ತಿಳಿಸಿದೆ.


ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ವಕ್ತಾರ ಜೈರಾಮ್​ ರಮೇಶ್​, ಅಧಿವೇಶನದ ಮೊದಲ ದಿನದಂದು ಸೋಮವಾರ ನಡೆದ ಎರಡನೇ ವ್ಯವಹಾರ ಸಲಹಾ ಸಮಿತಿಯಿಂದ ಕೇಂದ್ರ ಸಚಿವರಾದ ಜೆ ಪಿ ನಡ್ಡಾ ಮತ್ತು ಕಿರಣ್ ರಿಜಿಜು ಗೈರಾಗಿದ್ದರು. ಸೋಮವಾರ ಮಧ್ಯಾಹ್ನ 1 ಗಂಟೆಯಿಂದ ಸಂಜೆ 4.30 ರ ನಡುವೆ ಏನೋ ಗಂಭೀರ ವಿಚಾರ ಸಂಭವಿಸಿದೆ. ಎರಡನೇ ಬಿಎಸಿಗೆ ಅವರು ಉದ್ದೇಶಪೂರ್ವಕವಾಗಿ ಗೈರುಹಾಜರಾಗಿದ್ದಾರೆ ಎಂದರು.


ಕಾಂಗ್ರೆಸ್​ ರಾಜ್ಯಸಭಾ ಸಂಸದ ವಿವೇಕ್​ ಥಂಕ್​ ಕೂಡ ಧಂಖರ್​ ರಾಜಕೀನಾಮೆ ಅನಿರೀಕ್ಷಿತ ಎಂದಿದ್ದಾರೆ. ನಿನ್ನೆ ರಾಜ್ಯಸಭಾ ಕಲಾಪದ ವೇಳೆ ಅವರು ಖುಷಿಯಾಗಿದ್ದಾರೆ. ನಿನ್ನೆಯ ಎರಡು ಮಹಾಭಿಯೋಗ ಗೊತ್ತುವಳಿಗಳನ್ನು (ನ್ಯಾಯಮೂರ್ತಿ ಯಾದವ್ ಮತ್ತು ವರ್ಮಾ) ಧಂಖರ್​ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದರು ಎಂದು ಎಕ್ಸ್​ನಲ್ಲಿ ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ