LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಧರ್ಮಸ್ಥಳ ಬುರುಡೆ ಪ್ರಕರಣ: ವಿಠಲಗೌಡ, ಜಯಂತ್, ಗಿರೀಶ್ ಮಟ್ಟಣ್ಣ, ಪ್ರದೀಪ್ ವಿಚಾರಣೆಗೆ ಹಾಜರ್

ಬೆಳ್ತಂಗಡಿ: ಬುರುಡೆ ಗ್ಯಾಂಗ್ ಎಸ್ ಐಟಿ ವಿಚಾರಣೆ ದಿನಕಳೆದಂತೆ ತೀವ್ರಗೊಳ್ಳುತ್ತಿದೆ. ಗುರುವಾರದ ವಿಚಾರಣೆಗೆ ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ಆಗಮಿಸಿದ್ದಾರೆ. ಬಳಿಕ ವಿಠಲಗೌಡ ಹಾಗೂ ಪ್ರದೀಪ್ ಗೌಡ ಕೂಡಾ ಆಗಮಿಸಿದರು.

ಆರು ಜನರನ್ನು ನಿರಂತರವಾಗಿ ಎಸ್‌ಐಟಿ ವಿಚಾರಣೆಗೆ ಒಳಪಡಿಸಿದೆ. ಈ ಪೈಕಿ ಯೂಟ್ಯೂಬರ್ ಮನಾಫ್ ಹಾಗೂ ಅಭಿಷೇಕ್ ವಿಚಾರಣೆ ಪೂರ್ಣಗೊಂಡಿದೆ. ಸಿಆರ್ ಪಿಸಿ 161 ಅಡಿಯಲ್ಲಿ ಹೇಳಿಕೆಯನ್ನು ದಾಖಲಿಸಲಾಗುತ್ತಿದೆ. ಹಲವು ಕಡೆ ಸ್ಥಳ ಮಹಜರು ಕೂಡಾ ಮಾಡಲಾಗ್ತಿದೆ. ನ್ಯಾಯಾಲಯಕ್ಕೆ ಈ ಎವಿಡೆನ್ಸ್ ಕೊಡಲು ಸಾಧ್ಯವಿಲ್ಲ. ಆದರೆ ಇವುಗಳನ್ನು ರೆಕಾರ್ಡ್ ಮಾಡಲಾಗ್ತಿದೆ. ದಾಖಲೆ ಮಾಡಿಕೊಳ್ಳಲಾಗ್ತಿದೆ. ಹೇಳಿಕೆಗಳಲ್ಲಿ ಇರುವ ವೈರುಧ್ಯಗಳನ್ನು ಹುಡುಕುವ ಕೆಲಸ ಮಾಡ್ತಿದೆ. ಗೊಂದಲದ ಹೇಳಿಕೆಗಳ‌ನ್ನು ಕೊಟ್ಟಲ್ಲಿ, ಅದಕ್ಕೆ ದಾಖಲೆಗಳು ಸಿಕ್ಕರೆ ಅವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯೂ ಇದೆ. ಬಂಧನ ಅಥವಾ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ .

ಪ್ರದೀಪ್ , ವಿಠಲ್ ಗೌಡ, ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ವಿಚಾರಣೆ ಮುಂದುವರಿಸಲಾಗಿದೆ. ಮನಾಫ್ 2 ಮೊಬೈಲ್ ಗಳನ್ನು ಕೂಡಾ ವಶಕ್ಕೆ ಪಡೆಯಲಾಗಿದೆ. ಇದರ ಆಧಾರದಲ್ಲಿ ಅಗತ್ಯಬಿದ್ದರೆ ಮತ್ತೆ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್