Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳದ ಮಹಿಳಾ ತರಬೇತಿ ಶಿಬಿರಗಳು ಶ್ಲಾಘನೀಯ ಕಾರ್ಯ : ಸಿದ್ದಲಿಂಗಮ್ಮ 

ಬಳ್ಳಾರಿ. ಜೂ. 15: ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯು ಮಹಿಳೆಯರು ಆರ್ಥಿಕವಾಗಿ ಸಾವಲಂಬಿಯಾಗಿ ಸದೃಢಗೊಳ್ಳಲು ಹೊಲಿಗೆ ತರಬೇತಿ ಎಂಬ್ರಾಡಿಂಗ್ ತರಬೇತಿ ಸೇರಿದಂತೆ ಹಲವಾರು ಸ್ವಯಂ ಉದ್ಯೋಗ ತರಬೇತಿಗಳನ್ನು ನೀಡುತ್ತಿದೆ ಅದೇ ಪ್ರಕಾರವಾಗಿ ಇಂದು 
 ಗಾಂಧಿನಗರ ವಲಯದ ದೇವಿ ನಗರ ಕಾರ್ಯಕ್ಷೇತ್ರದ  ಬಸವನ ಕುಂಟೆ ಬಸವೇಶ್ವರ ದೇವಸ್ಥಾನದ ಹತ್ತಿರ ಶ್ರೀ ಶಾಂತಿ ಜ್ಞಾನ  ವಿಕಾಸ ಕೇಂದ್ರದಲ್ಲಿ ಸ್ವಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಸೀರೆ ಕುಚ್ಚು ಕಟ್ಟುವ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಇದರಿಂದ ಮಹಿಳೆಯರು ಸ್ವಉದ್ಯೋಗವನ್ನು ಕಂಡುಕೊಂಡು ಆರ್ಥಿಕವಾಗಿ ಸಬಲರಾಗಬಹುದು ಎಂದು   ಸೀರೆ ಕುಚ್ಚು ಕಟ್ಟುವ ತರಬೇತಿ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು. ಸೀರೆ ಕುಚ್ಚು ಕಟ್ಟುವ ತರಬೇತಿಯನ್ನು  ಮಂಜುಳಾ ಅವರು ನಡೆಸಿಕೊಟ್ಟರು.
 ಕಾರ್ಯಕ್ರಮದಲ್ಲಿ ತಾಲೂಕಿನ ಸಮನ್ವಯ ಅಧಿಕಾರಿ ಆಶಾ ಮತ್ತು ಸ್ಥಳೀಯ ಸೇವಾ ಪ್ರತಿನಿಧಿ ಭಾಗ್ಯಮ್ಮ ಹಾಗೂ ಕೇಂದ್ರದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ