Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಔಷಧ ಕಲಬೆರಕೆ ಗೊತ್ತಾದಲ್ಲಿ ತ್ವರಿತವಾಗಿ ದೇಶದಾದ್ಯಂತ ಮಾಹಿತಿ ರವಾನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಅಕ್ಟೋಬರ್ 6: ಯಾವುದೇ ಔಷಧ ಕಲಬೆರಕೆ ಎಂದು ಗೊತ್ತಾದಲ್ಲಿ ತ್ವರಿತವಾಗಿ ದೇಶದಾದ್ಯಂತ ಮಾಹಿತಿ ರವಾನೆಯಾಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ಪುದುಚೇರಿ ಸೇರಿ ಹಲವು ರಾಜ್ಯಗಳಲ್ಲಿ ಕಫ್ ಸಿರಪ್​ ದುರಂತ ಸಂಭವಿಸಿದ ವಿಚಾರವಾಗಿ ಹಾಸನದ ಚನ್ನರಾಯಪಟ್ಟಣದಲ್ಲಿ ಪ್ರತಿಕ್ರಿಯಿಸಿದ ಅವರು, ಔಷಧ ಕಲಬೆರಕೆಯಂಥ ಪ್ರಕರಣಗಳ ಮಾಹಿತಿ ವಿನಿಮಯಕ್ಕೆ ಪ್ರತ್ಯೇಕ ವೆಬ್‌ಸೈಟ್‌ ರಚಿಸುವಂತೆ ಈ ಹಿಂದೆಯೇ ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದಿದ್ದೆ. ಔಷಧಿಗಳ ಕಲಬೆರಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತರುವ ಅವಶ್ಯಕತೆ ಇದೆ. ಅಲ್ಲದೇ ರಾಜ್ಯ ರಾಜ್ಯಗಳ ನಡುವೆ ಮಾಹಿತಿ ಸಿಗುವಂತಹ ವ್ಯವಸ್ಥೆ ಜಾರಿಗೆ ತರುವತ್ತ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಹೇಳಿದ್ದಾರೆ.





ಮುನ್ನೆಚ್ವರಿಕೆ ಕ್ರಮವಾಗಿ ಎಲ್ಲಾ ಕಂಪನಿಗಳ ಕಫ್‌ ಸಿರಪ್​​ಗಳ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರಾಜ್ಯದಲ್ಲಿ ಕಫ್‌ ಸಿರಫ್‌ಗಳ ಟೆಸ್ಟ್‌ಗೆ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಈ ಮೊದಲಿನಿಂದಲೂ ಔಷಧಿ ನಿಯಂತ್ರಣ ಇಲಾಖೆ ಎಚ್ಚರಿಕೆ ವಹಿಸಿದೆ. ಹೆಚ್ಚಿನ ಔಷಧಿಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದು, ಇದರಲ್ಲಿ ಕರ್ನಾಟಕವು ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ಸಚಿವರು ತಿಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ