Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಫಲಾನುಭವಿಗಳಿಗೆ ಸಲಕರಣೆಗಳ ವಿತರಣೆ

 

 

ಮುನವಳ್ಳಿ: ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ನಗರೋತ್ಥಾನ ಹಾಗೂ ಎಸ್.ಎಫ್.ಸಿ ಯೋಜನೆಯಡಿ ವಿವಿಧ ಸೌಲಭ್ಯಗಳ ಫಲಾನುಭವಿಗಳಿಗೆ ವಿತರಣಾ ಕಾರ್ಯಕ್ರಮ ಬುದವಾರ ಜರುಗಿತು.
ತ್ರೀಚಕ್ರ ವಾಹನ, ಹೊಲಗೆ ಯಂತ್ರ, ಲ್ಯಾಪ್ ಟ್ಯಾಪ್, ಸೋಲಾರ ಲೈಟ, ನೀಯೋಜನ ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ಹೀಗೆ ಒಟ್ಟು ೨೨೧ ಫಲಾನುಭವಿಗಳಿಗೆ ಶಾಸಕ ವಿಶ್ವಾಸ ವೈದ್ಯ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು ಪುರಸಭೆ ವ್ಯಾಪ್ತಿಗೆ ಬರುವ ಎಲ್ಲ ವಾರ್ಡಗಳಲ್ಲಿ ರಸ್ತೆ, ವಳಚರಂಡಿ, ಸಿ.ಸಿ ರಸ್ತೆ, ಪೀವರ್ಸ, ಉತ್ತಮರೀತಿಯಲ್ಲಿ ಕಾಮಗಾರಿ ಒಂದನೆ ಹಂತದಲ್ಲಿ ಮುಗದಿವೆ ಇನ್ನೂ ಉಳಿದ ಕಾಮಗಾರಿಗಳನ್ನು ಮುಂದಿನದಿನಮಾನಗಳಲ್ಲಿ ಕೈಗೊಳ್ಳಲಾಗುವುದು. ಪಟ್ಟಣದ ಪ್ರಾಥಮೀಕ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ ಸಮುದಾಯ ಕೇಂದ್ರವನ್ನಾಗಿ ಅತಿಶಿಘ್ರದಲ್ಲಿ ಮಾಡಿ ಕೊಡುತ್ತೆವೆ ಇದರಿಂದ ಬಡ ದಿನ ದಲಿತರಿಗೆ ಹೆಚ್ಚಿನ ಅನೂಕುಲ ವಾಗುವುದು ಎಂದರು.
ಪ್ರಾಸ್ತಾವಿಕವಾಗಿ ಪುರಸಭೆ ಮುಖ್ಯಾಧಿಕಾರಿ ಎಮ್.ಎಮ್.ತಿಮ್ಮಾಣಿ ಮಾತನಾಡಿ ಫಲಾನುಭವಿಗಳಿಗೆ ಕೊಡಮಾಡಿದ ಸಲಕರಣೆಗಳನ್ನು ಅವರೆ ಉಪಯೋಗಿಸಬೇಕು ಬೇರೆಯವರಿಗೆ ಕೊಡುವಂತಿಲ್ಲಾ ಎಂದು ಸರಕಾರದ ಕಟ್ಟುನಿಟ್ಟಿನ ಸೂಚನೆ ಇರುತ್ತದೆ. ಮುಂದಿನ ವರ್ಷದಲ್ಲಿ ಮತ್ತೆ ಪಲಾನುಬವಿಗಳಿಗೆ ಹೆಚ್ಚಿನ ಸಾಮಗ್ರಿಗಳನ್ನು ಹಂಚಲಾಗುವುದು ಇದರ ಸದುಪಯೋಗವನ್ನು ಸಾರ್ವಜನಿಕರು ಅರ್ಜಿ ಸಲ್ಲಿಸಿ ಪಡೆದುಕೊಳ್ಳಬೇಕೆಂದರು.
ಎಪಿ.ಎಮ್.ಸಿ ಅಧ್ಯಕ್ಷ ಚಂದ್ರು ಜಂಬ್ರಿ, ಪುರಸಭೆ ಅಧ್ಯಕ್ಷ ಈಶ್ವರ ಕರೀಕಟ್ಟಿ ಮಾತನಾಡಿದರು.
ಟಿ.ಎಪಿ.ಎಮ್.ಸಿ ರವೀಂದ್ರ ಯಲಿಗಾರ, ಎಮ್.ಆರ್.ಗೋಪಶೆಟ್ಟಿ, ಪುರಸಭೆ ಉಪಾಧ್ಯಕ್ಷ ಡಿ.ಡಿ.ಕಿನ್ನೂರಿ, ಸದಸ್ಯರುಗಳಾದ ಶ್ರೀಶ್ಯಲ ನೇಗಿನಾಳ, ಮೀರಾಸಾಬ ವಟ್ನಾಳ. ಸಮಿರುಲ್ಲಾ ಚೂರಿಖಾನ, ವಿನಾಯಕ ಕಟ್ಟೆಕಾರ, ಪಂಚುಬಾರಕೇರ, ಹನಮಂತ ಹಿರೇಮತ್ರಿ, ಪುರಸಬೆ ಸಿಬ್ಬಂದಿವರ್ಗ, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತ್ಯಾಗದ ಪ್ರತೀಕವೇ ಬಕ್ರೀದ್ಶಾಸಕರ ಬಗ್ಗೆ ಜಿತೇಂದ್ರ ಕಾಂಬಳೆ ಅವರು ನಾಲಿಗೆ ಹರಿ ಬಿಟ್ಟು ಅವಾಚ್ಯ ಶಬ್ದಗಳನ್ನು ಬಳಕೆ ಮಾಡಿದ್ದು ಸರಿಯಲ್ಲ : ಪ್ರಶಾಂತ ಕಾಳೆಭೂತಾನ್‌ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಅರ್ಚನಾ ಅಥಣಿ ಭಾಗಿ"ನಿಶ್ಚಿತ ಗುರಿಯೊಂದಿಗೆ ಅಧ್ಯಯನ ಮಾಡಿದಲ್ಲಿ ಯಶಸ್ಸು ದೊರೆಯಲು ಸಾಧ್ಯವಿದೆ" ಗರ್ಭ ಕಂಠದ ಕ್ಯಾನ್ಸರ್ ತಡೆಯುವಲ್ಲಿ ಹೆಚ್.ಪಿ.ವಿ ಲಸಿಕೆ ಪೂರಕವಾಗಿದೆ : ಬೆವನೂರಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಮುಂಜಾಗೃತಾ ಕ್ರಮವಾಗಿ ಎಲ್ಲ ಸಿದ್ದತೆ ಕೈಗೊಳ್ಳಿ : ಬಿರದಾರಮೇ ೩೧ರಂದು ತ್ರಿವೇಣಿ ಸಂಗಮದ ಭೃಹತ್ ಆರತಿ ಕಾರ್‍ಯಕ್ರಮ : ದತ್ತಾತ್ರೆಯ ಶಿಂತ್ರೆ ಪೋಷಕರೂ ತಮ್ಮ ಜವಾಬ್ದಾರಿ ಅರಿಯಬೇಕು: ಪ್ರೀತಿ ಕಾಮಕರವಿವಿಧ ಫಲಾನುಭವಿಗಳಿಗೆ ಸಲಕರಣೆಗಳ ವಿತರಣೆ ಶರಣ ಸಂಸ್ಕೃತಿಯಿಂದ ಮಾತ್ರ ಜಗದೋದ್ಧಾರ : ಪ್ರೊ.ಎಸ್.ಎಂ. ಶೇಖ ಅಭಿಮತ