Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಿಡಗುಂದಿಯಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಕ್ರೀಡಾಕೂಟ

ವಿಜಯಪುರ : ಜಿಲ್ಲಾ ಮಟ್ಟದ ಯೋಗಾಸನ ಕ್ರೀಡಾಕೂಟ, ೨೦೨೫-೨೬ ದಿನಾಂಕ, ೦೩-೦೮-೨೦೨೫ ರಂದು ಮಾನಸ ಗಂಗೋತ್ರಿ ವಸತಿ ಶಾಲೆ ತಿಡಗುಂದಿ, ಪತಂಜಲಿ ಯೋಗ ಕ್ರೀಡಾ ಮತ್ತು ಸೌಂಸ್ಕೃತಿಕ, ಭವನ ದಲ್ಲಿ ಪ್ರಥಮ ವಿಜಯಪುರ ಜಿಲ್ಹಾ ಮಟ್ಟದ ಯೋಗಾಸನ ಕ್ರೀಡಾಕೂಟ ಸಸಿಗೆ ನೀರೇರೆಯುದರ ಮುಲಕ ಕ್ರೀಡಾಕೂಟ ಉದ್ಘಾಟಿಸಲಾತು.

ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ಶ್ರೀಮತಿ ಶಾಂತವ್ವ ಭಿ ಹರನಾಳ, ಉದ್ಘಾಟಕರಾಗಿ, ಕಲ್ಲನಗೌಡ ಪಾಟೀಲ, ಅPI, Iಖಃ, ಅರಕೇರಿ, ಕಾರ್ಯಕ್ರಮದ, ಅಧ್ಯಕ್ಷರಾದ ಬಸನಗೌಡ ಭಿ ಹರನಾಳ, ಅಧ್ಯಕ್ಷರು ಕೆ, ಜಿ, ಎಸ್, ಎ, ತಿಡಗುಂದಿ, ಆಡಳಿತಧಿಕಾರಿಗಳಾದ, ಕುಮಾರಗೌಡ ಬ, ಹರನಾಳ, ಶ್ರೀಮತಿ ಶ್ವೇತಾ ಕು ಹರನಾಳ, ಮುಖ್ಯ ಪರಿವೀಕ್ಷಕರಾಗಿ, ಶ್ರೀಮತಿ ಮಲ್ಲಮ್ಮ ಭೋಜಣ್ಣವರ, ಬಸವರಾಜ ನಂ ಬಾಗೇವಾಡಿ, ಸಾ ಉತ್ನಾಳ, ಶ್ರೀಮತಿ ಪು?ವತಿ ಮೇಟಿ, ಶ್ರೀ ರಮೇಶ ಮಾದರ, ಜಗದೀಶ ತಳವಾರ, ಶ್ರೀಮತಿ ಸುನೀತಾ ಶಿವಮಂದಿರ, ಮತ್ತು ಜ್ಯೋತಿ,ಭಾಗವಹಿಲಾಯಿತು, ಎಂದು ಭಾಗ್ಯಶ್ರೀ ಛಲವಾದಿ, ರವರು ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ