Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಜನಜಾಗೃತಿ  ವೇದಿಕೆ ಸಭೆ: ಮಧ್ಯ ಮುಕ್ತ ಚುನಾವಣೆಗೆ ಕರಪತ್ರ ಬಿಡುಗಡೆ







ಬೆಳಗಾವಿ,24: ಬೆಳಗಾವಿ 1 ಜಿಲ್ಲಾ ಜನಜಾಗೃತಿ  ವೇದಿಕೆ ಸಭೆ ಬೆಳಗಾಂ ಜಿಲ್ಲಾ ಜನಜಾಗೃತಿ  ವೇದಿಕೆಯ  ಸಭೆಯು ಯೋಜನೆ  ಜಿಲ್ಲಾ ಕಚೇರಿ ಸಭಾಂಗಣದಲ್ಲಿ ನಡೆಯಿತು.




 ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಬಸವರಾಜ ಸೊಪ್ಪಿನ್ ಮಠ ರವರು ವಹಿಸಿ 2023- 24ನೇ ಸಾಲಿನ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಚರ್ಚಿಸಲಾಯಿತು. ಪ್ರಸ್ತುತ ವರ್ಷದ  ಕ್ರಿಯಾ ಯೋಜನೆಯ ಬಗ್ಗೆ ಚರ್ಚಿಸಿ ಅನುಷ್ಠಾನದ ಕುರಿತು ವಿಮರ್ಶಿಸಲಾಯಿತು.


 ಈ ಸಂದರ್ಭ ನೂತನವಾಗಿ ಆಗಮಿಸಿದ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ದಯಾಶೀಲ ರವರು ಯೋಜನೆಯ ಕಾರ್ಯಕ್ರಮಗಳ ಯಶಸ್ಸಿನಲ್ಲಿ  ಜನಜಾಗೃತಿ  ಸದಸ್ಯರ ಪಾಲ್ಗೊಲ್ವಿಕೆ ಬಹಳ ಮುಖ್ಯವಾಗಿದೆ ಈ ನೆಲೆಯಲ್ಲಿ  ಎಲ್ಲಾ ಸದಸ್ಯರು ಪೂಜ್ಯರ ಮೇಲೆ  ನಂಬಿಕೆ ವಿಶ್ವಾಸದಿಂದ ಸಹಕರಿಸುತಿದ್ದೀರಿ ತಮಗೆ ಅಭಿನಂದನೆ ಎಂದರು ಹಾಗೂ  ಜನಜಾಗೃತಿ ಕಾರ್ಯಕ್ರಮಗಳು ಯಶಸ್ವಿಗೆ ಪೂರಕವಾಗಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.


 ಈ ಸಂದರ್ಭ ವೇದಿಕೆಯಲ್ಲಿ ವಿಕಟ ಪೂರ್ವ ಅಧ್ಯಕ್ಷರುಗಳಾದ ಮಲ್ಲಿಕಾರ್ಜುನ ವಾಲಿ, ಡಾಕ್ಟರ್ ಸುರಾಜ್ ಕುಮಾರ್, ಜಿಲ್ಲಾ ನಿರ್ದೇಶಕರಾದ ಸತೀಶ್ ನಾಯ್ಕ್ಕ್, ಉಪಸ್ಥಿತರಿದ್ದರು.


 ಮಧ್ಯ ಮುಕ್ತ ಚುನಾವಣೆಗೆ ಪೂರಕವಾಗಿ ಕರಪತ್ರವನ್ನು ಬಿಡುಗಡೆಗೊಳಿಸಿ  ಧರ್ಮಸ್ಥಳದ ಪೂಜ್ಯ ಹೆಗ್ಗಡೆ ಯವರ ಕಣ್ಣೀರು ಒರೆಸುವ  ಜನಜಾಗೃತಿ ಕಾರ್ಯಕ್ರಮದ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಕನಸು ಈಡೇರಲು  ಮಧ್ಯ ಮತ್ತು ಆಮಿಷ ಮುಕ್ತ ಚುನಾವಣೆ ಬಹಳ ಮುಖ್ಯವಾಗಿದೆ ಹಾಗಾಗಿ ನಾಗರಿಕರು  ಆಮಿಷಕ್ಕೆ ಒಳಗಾಗದೇ ಜಾಗೃತರಾಗಲು ಜನಜಾಗೃತಿ ವೇದಿಕೆಯಿಂದ ಕರ ಪತ್ರ ಬಿಡುಗಡೆಗೊಳಿಸಲಾಯಿತು,


ಸಭೆಯ ನಿರೂಪಣೆಯನ್ನು ಜನಜಾಗೃತಿ ಪ್ರಾದೇಶಿಕ ಯೋಜನಾಧಿಕಾರಿ ಭಾಸ್ಕರ್ ನಿರ್ವಹಿಸಿ, ಜಿಲ್ಲಾ ನಿರ್ದೇಶಕರಾದ ಸತೀಶ್ ನಾಯ್ಕ್ ರವರು ಸರ್ವರನ್ನು ಸ್ವಾಗತಿಸಿದರು. ಜಿಲ್ಲಾ ವ್ಯಾಪ್ತಿಯ ಜನಜಾಗೃತಿ ವೇದಿಕೆ ಗೌರವಾನ್ವಿತ ಸದಸ್ಯರು, ಜಿಲ್ಲಾ ವ್ಯಾಪ್ತಿಯ ಯೋಜನಾಧಿಕಾರಿಗಳು, ಜನಜಾಗೃತಿ ಮೇಲ್ವಿಚಾರಕರು, ಜಿಲ್ಲಾ ಪ್ರಬಂಧಕರು ಉಪಸ್ಥಿತರಿದ್ದರು.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ