Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಣಜಿಗ ಕ್ಷೇಮಾಭಿವೃದ್ಧಿ ಸಂಘ ಬಾಗಲಕೋಟೆ ಜಿಲ್ಲಾ ಅಧ್ಯಕ್ಷರಾಗಿ ಹೊಳಬಸಪ್ಪ ಬಾಳೆಶೆಟ್ಟಿ ಅವಿರೋಧ ಆಯ್ಕೆ

ಬೀಳಗಿ  : ಬಣಜಿಗ ಕ್ಷೇಮಾಭಿವೃದ್ಧಿ ಸಂಘ (ರಿ) ಬೆಂಗಳೂರು ಇವರ ಬಾಗಲಕೋಟೆ ಜಿಲ್ಲೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ಹೊಳಬಸಪ್ಪ ಬಾಳೆಶೆಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ, ಬಾಗಲಕೋಟೆಯ ವಿದ್ಯಾಗಿರಿ ಸಾಯಿ ಮಂದಿರದಲ್ಲಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ  ಜಿಲ್ಲೆಯ ಎಲ್ಲ ತಾಲೂಕಿನ ಪದಾಧಿಕಾರಿಗಳು ಹಾಗೂ ವಿಶ್ವಸ್ಥ ಮಂಡಳಿ ಸದಸ್ಯರು, ಮಹಾ ಪೋಷಕರು, ಪೋಷಕರು ಮತ್ತು ಹಿರಿಯರೆಲ್ಲರೂ ಸೇರಿಕೊಂಡು ಅವಿರೋಧವಾಗಿ ನೂತನ ಅಧ್ಯಕ್ಷರನ್ನಾಗಿ ಹೊಳಬಸಪ್ಪ ಗುರುಸಿದ್ದಪ್ಪ ಬಾಳಶೆಟ್ಟಿ ಇವರನ್ನು ಆಯ್ಕೆ ಮಾಡಲಾಗಿದೆ,
   ಈ ಸಂದರ್ಭದಲ್ಲಿ ರಾಜ್ಯ ಘಟಕದ ಅಧ್ಯಕ್ಷರಾದ  ಮಲ್ಲಿಕಾರ್ಜುನ ರೂಡಗಿ, ಪ್ರಧಾನ ಕಾರ್ಯದರ್ಶಿಗಳಾದ  ಶಿವಾನಂದ ಬಿದರಿ, ಕಾರ್ಯದರ್ಶಿಗಳಾದ ಸಿದ್ದರಾಮ ಶಿರೋಳ,ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರಭು ಇದ್ದಲಗಿ ಹಾಗೂ ನಿಕಟಪೂರ್ವ ಜಿಲ್ಲೆಯ ಗೌರವಾಧ್ಯಕ್ಷರಾದ ತಾತಾಸಾಹೇಬ ಬಾಂಗಿ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಯಾದ ಮುತ್ತು ಜೋಳದ ರವಿ ಕುಮಟಗಿ, ರಾಜು ತಪಶೆಟ್ಟಿ ಬಸವರಾಜ ಜಮಖಂಡಿ, ಶಿವಾನಂದ ಪಟ್ಟಣಶೆಟ್ಟಿ, ಸುಭಾಷ್ ಸೌದಿ ಹಾಗೂ ಜಿಲ್ಲೆಯ ಮುಖಂಡರು ಪಾಲ್ಗೊಂಡಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತ್ಯಾಗದ ಪ್ರತೀಕವೇ ಬಕ್ರೀದ್ಶಾಸಕರ ಬಗ್ಗೆ ಜಿತೇಂದ್ರ ಕಾಂಬಳೆ ಅವರು ನಾಲಿಗೆ ಹರಿ ಬಿಟ್ಟು ಅವಾಚ್ಯ ಶಬ್ದಗಳನ್ನು ಬಳಕೆ ಮಾಡಿದ್ದು ಸರಿಯಲ್ಲ : ಪ್ರಶಾಂತ ಕಾಳೆಭೂತಾನ್‌ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಅರ್ಚನಾ ಅಥಣಿ ಭಾಗಿ"ನಿಶ್ಚಿತ ಗುರಿಯೊಂದಿಗೆ ಅಧ್ಯಯನ ಮಾಡಿದಲ್ಲಿ ಯಶಸ್ಸು ದೊರೆಯಲು ಸಾಧ್ಯವಿದೆ" ಗರ್ಭ ಕಂಠದ ಕ್ಯಾನ್ಸರ್ ತಡೆಯುವಲ್ಲಿ ಹೆಚ್.ಪಿ.ವಿ ಲಸಿಕೆ ಪೂರಕವಾಗಿದೆ : ಬೆವನೂರಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಮುಂಜಾಗೃತಾ ಕ್ರಮವಾಗಿ ಎಲ್ಲ ಸಿದ್ದತೆ ಕೈಗೊಳ್ಳಿ : ಬಿರದಾರಮೇ ೩೧ರಂದು ತ್ರಿವೇಣಿ ಸಂಗಮದ ಭೃಹತ್ ಆರತಿ ಕಾರ್‍ಯಕ್ರಮ : ದತ್ತಾತ್ರೆಯ ಶಿಂತ್ರೆ ಪೋಷಕರೂ ತಮ್ಮ ಜವಾಬ್ದಾರಿ ಅರಿಯಬೇಕು: ಪ್ರೀತಿ ಕಾಮಕರವಿವಿಧ ಫಲಾನುಭವಿಗಳಿಗೆ ಸಲಕರಣೆಗಳ ವಿತರಣೆ ಶರಣ ಸಂಸ್ಕೃತಿಯಿಂದ ಮಾತ್ರ ಜಗದೋದ್ಧಾರ : ಪ್ರೊ.ಎಸ್.ಎಂ. ಶೇಖ ಅಭಿಮತ