Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ಬಾಬು ಜಗಜೀವನರಾಮ್ ಕೊಡುಗೆ ಅಪಾರ : ಕಂಬಳಿ


 ಕುಕನೂರು. ಸ್ವತಂತ್ರ ಹೋರಾಟಗಾರ ದೇಶದ ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನರಾಮ್ ಅವರ. ದೇಶಕ್ಕೆ ನೀಡಿರುವ ಕೊಡುಗೆ ಅಪಾರ ಎಂದು. ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ.ಕಳಕಪ್ಪ ಕಂಬಳಿ ಹೇಳಿದರು.

 ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಬಾಬು ಜಗಜೀವನರಾಮ್ ಅವರ 119ನೇ ಜಯಂತ್ಯೋತ್ಸವ  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ಅಂದು ಜಗಜೀವನ ರಾಮ್ ಅವರ ಹಲವು ಕಷ್ಟಗಳನ್ನು ಅನುಭವಿಸಿ ಅನೇಕ ಸವಾಲುಗಳನ್ನು ಎದುರಿಸಿ ಸಮಾಜದಲ್ಲಿ ತಮ್ಮದೇ ಆದ ಸ್ಥಾನ ಪಡೆದುಕೊಂಡರು. ದೇಶದ ಉನ್ನತ ಹುದ್ದೆ ಉಪ ಪ್ರಧಾನಮಂತ್ರಿ ಸ್ಥಾನ ಅಲಂಕರಿಸಿ ಹಸಿರು ಕ್ರಾಂತಿ ಹರಿಕಾರರಾಗಿ ಖ್ಯಾತಿ ಪಡೆದರು

 ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಮತ್ತು ಅವರ ಕೋಡಿಗೆ ಅಪಾರ. ಅವರಂತೆ ಯುವಕರು ರಾಜಕೀಯದಲ್ಲಿ ಬೆಳೆದು ಮುಂದೆ ಬರಬೇಕು ಒಗ್ಗಟ್ಟಾಗಿ ಇದ್ದು ಪ್ರತಿಯೊಬ್ಬ ಮಹಾನ ನಾಯಕರ ಆದರ್ಶಗಳನ್ನು ಯುವಕರು ಪಾಲಿಸಬೇಕು. ಎಂದು ಹೇಳಿದರು. ತಹಸಿಲ್ದಾರ್  ಬಸವರಾಜ ಮಾತನಾಡಿ. ಜಗಜೀವನ ರಾಮ್. ಅವರು ಮೇಲು ಕೀಳು ಎಂಬ ತಾರತಮ್ಯ ಜಾತಿ ಪದ್ಧತಿ ಆಸ್ಪೃಶ್ಯತೆಯನ್ನು ತೊಡೆದು ಹಾಕಲು ಶ್ರಮಿಸಿದರು. ಸಾಮಾಜಿಕ ಬದಲಾವಣೆಗಾಗಿ ಹೋರಾಡಿದರು. ಶೋಷಿತ  ಪರವಾಗಿ ದನಿ ಎತ್ತಿದ ಅವರು. ಚಿಂತನೆಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ

 ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಲೀಲಾವತಿ ಮುಧೋಳ ಉಪಾಧ್ಯಕ್ಷರಾದ ಮಂಜುಳಾ ಕಲ್ಮನಿ ತಾಲೂಕ ಪಂಚಾಯಿತಿ ಸಂತೋಷ್ ಪಾಟೀಲ್ ಬಿರಾದರ್ ಸಮಾಜ ಕಲ್ಯಾಣ ಇಲಾಖೆ ನಿಲಯ ಪಾಲಕ್ ವಿಜಯ್ ಕುಮಾರ್ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ದಲಿತ ಮುಖಂಡರಾದ ರಾಮಣ್ಣ ಬಂಕದಮನಿ  ಯಮನೂರಪ್ಪ ಗೊರಲೆಕೊಪ್ಪ  ಪರಶುರಾಮ್ ಶಂಕ್ರಣ್ಣನವರು ಶಾಸ್ತ್ರಿ. ಶಿವಪ್ಪ ಭಂಡಾರಿ ಬಸವರಾಜ್ ಬೂದುಗುಂಪಿ ನಿಂಗಪ್ಪ ಬರಲೇ ಕೊಪ್ಪ ಲಕ್ಷ್ಮಣ್ ಬಾರಿಗಿಡದ  ಮಾಂತೇಶ್ ಆರುಬೆರಳಿನ ಶಂಕರ್ ಭಂಡಾರಿ ಲಕ್ಷ್ಮಣ ಕಾಳಿ ನಿಂಗರಾಜ್ ಅಪ್ಪು ವೀರೇಶ್ ಭಂಡಾರಿ ಶ್ರೀಧರ್ ಭಂಡಾರಿ ಇತರರು ಇದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ