Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗರ್ಭಿಣಿಯರ ಆರೋಗ್ಯ ಜಾಗೃತಿಗೆ ಕರೆ ನೀಡಿದ ಡಾ. ಚಂದನಾ



ಬಳ್ಳಾರಿ, ಏ.06.: ವಿಶ್ವ ಆರೋಗ್ಯ ದಿನದ ಅಂಗವಾಗಿ FPAI ಬಳ್ಳಾರಿ ಶಾಖೆಯ ವತಿಯಿಂದ ಗರ್ಭಿಣಿಯರಿಗಾಗಿ  ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಟಿ.ಜಿ. ವಿಠ್ಠಲ್ ವಹಿಸಿದ್ದರು.

FPAI ಅಧ್ಯಕ್ಷರಾದ ಶ್ರೀ ಟಿ.ಜಿ. ವಿಠ್ಠಲ್ ಅವರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಲಿಂಗತಾರತಮ್ಯ ಮಾಡದೆ ಸಮಬಾಳ್ವೆ ನಡೆಸುವ ಅಗತ್ಯವಿದೆ ಎಂದು ಹೇಳಿದರು.

FPAI  ಉಪಾಧ್ಯಕ್ಷರಾದ ಡಾ. ಚಂದನಾ ಅವರು ಸಂಪನ್ಮೂಲ ವ್ಯಕ್ತಿಯಾಗಿ ಗರ್ಭಿಣಿಯರ ಆರೈಕೆ ಕುರಿತು ಮಾಹಿತಿ ನೀಡಿ, ನಿಯಮಿತ ತಪಾಸಣೆ, ಸ್ಕ್ಯಾನಿಂಗ್, ರಕ್ತ ಪರೀಕ್ಷೆ ಹಾಗೂ ಥೈರಾಯ್ಡ್ ಪರೀಕ್ಷೆಯ ಮಹತ್ವವನ್ನು ವಿವರಿಸಿದರು. ಪೌಷ್ಟಿಕ ಆಹಾರ, ಸಮರ್ಪಕ ನಿದ್ರೆ ಮತ್ತು ವಿಶ್ರಾಂತಿ ಗರ್ಭಿಣಿಯರ ಆರೋಗ್ಯಕ್ಕೆ ಅತ್ಯಂತ ಅಗತ್ಯವೆಂದು ತಿಳಿಸಿದರು. ಜೊತೆಗೆ ಟಿಟಿ ಲಸಿಕೆ ಕಡ್ಡಾಯವಾಗಿ ಪಡೆಯುವುದು ಹಾಗೂ 2–3 ವರ್ಷಗಳ ಮಕ್ಕಳ ನಡುವಿನ ಅಂತರ ಕಾಪಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಎಸ್. ವಿಜಯಲಕ್ಷ್ಮಿ ಶಾಖಾ ವ್ಯವಸ್ಥಾಪಕರು FPAI ಅವರು ತಮ್ಮ  ಪ್ರಸ್ತಾವಿಕ ನುಡಿಗಳಲ್ಲಿ ವಿಶ್ವ ಆರೋಗ್ಯ ದಿನದ  ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಒಟ್ಟಾರೆ 50 ಗರ್ಭಿಣಿಯರು ಭಾಗವಹಿಸಿದ್ದರು ಕಾರ್ಯಕ್ರಮದ ನಂತರ ಅವರಿಗೆ  ಸ್ಕ್ಯಾನಿಂಗ್ ಮತ್ತು ರಕ್ತ ಪರೀಕ್ಷೆ ಸೇವೆಗಳನ್ನು  ನೀಡಲಾಯಿತು

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*