Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗರ್ಭಿಣಿಯರ ಆರೋಗ್ಯ ಜಾಗೃತಿಗೆ ಕರೆ ನೀಡಿದ ಡಾ. ಚಂದನಾ



ಬಳ್ಳಾರಿ, ಏ.06.: ವಿಶ್ವ ಆರೋಗ್ಯ ದಿನದ ಅಂಗವಾಗಿ FPAI ಬಳ್ಳಾರಿ ಶಾಖೆಯ ವತಿಯಿಂದ ಗರ್ಭಿಣಿಯರಿಗಾಗಿ  ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಟಿ.ಜಿ. ವಿಠ್ಠಲ್ ವಹಿಸಿದ್ದರು.

FPAI ಅಧ್ಯಕ್ಷರಾದ ಶ್ರೀ ಟಿ.ಜಿ. ವಿಠ್ಠಲ್ ಅವರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಲಿಂಗತಾರತಮ್ಯ ಮಾಡದೆ ಸಮಬಾಳ್ವೆ ನಡೆಸುವ ಅಗತ್ಯವಿದೆ ಎಂದು ಹೇಳಿದರು.

FPAI  ಉಪಾಧ್ಯಕ್ಷರಾದ ಡಾ. ಚಂದನಾ ಅವರು ಸಂಪನ್ಮೂಲ ವ್ಯಕ್ತಿಯಾಗಿ ಗರ್ಭಿಣಿಯರ ಆರೈಕೆ ಕುರಿತು ಮಾಹಿತಿ ನೀಡಿ, ನಿಯಮಿತ ತಪಾಸಣೆ, ಸ್ಕ್ಯಾನಿಂಗ್, ರಕ್ತ ಪರೀಕ್ಷೆ ಹಾಗೂ ಥೈರಾಯ್ಡ್ ಪರೀಕ್ಷೆಯ ಮಹತ್ವವನ್ನು ವಿವರಿಸಿದರು. ಪೌಷ್ಟಿಕ ಆಹಾರ, ಸಮರ್ಪಕ ನಿದ್ರೆ ಮತ್ತು ವಿಶ್ರಾಂತಿ ಗರ್ಭಿಣಿಯರ ಆರೋಗ್ಯಕ್ಕೆ ಅತ್ಯಂತ ಅಗತ್ಯವೆಂದು ತಿಳಿಸಿದರು. ಜೊತೆಗೆ ಟಿಟಿ ಲಸಿಕೆ ಕಡ್ಡಾಯವಾಗಿ ಪಡೆಯುವುದು ಹಾಗೂ 2–3 ವರ್ಷಗಳ ಮಕ್ಕಳ ನಡುವಿನ ಅಂತರ ಕಾಪಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಎಸ್. ವಿಜಯಲಕ್ಷ್ಮಿ ಶಾಖಾ ವ್ಯವಸ್ಥಾಪಕರು FPAI ಅವರು ತಮ್ಮ  ಪ್ರಸ್ತಾವಿಕ ನುಡಿಗಳಲ್ಲಿ ವಿಶ್ವ ಆರೋಗ್ಯ ದಿನದ  ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಒಟ್ಟಾರೆ 50 ಗರ್ಭಿಣಿಯರು ಭಾಗವಹಿಸಿದ್ದರು ಕಾರ್ಯಕ್ರಮದ ನಂತರ ಅವರಿಗೆ  ಸ್ಕ್ಯಾನಿಂಗ್ ಮತ್ತು ರಕ್ತ ಪರೀಕ್ಷೆ ಸೇವೆಗಳನ್ನು  ನೀಡಲಾಯಿತು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ