Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಡಾ.  ಶ್ಯಾಮ ಪ್ರಸಾದ ಮುಖರ್ಜಿ ತ್ಯಾಗ ಬಲಿದಾನ ಬಹಳ ದೊಡ್ಡದು

ಬೆಳಗಾವಿ. ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ ತ್ಯಾಗ, ಬಲಿದಾನದಿಂದ ಇಂದು ಆರ್ ಎಸ್ ಎಸ್  ಇಷ್ಟು ದೊಡ್ಡ ಮಟ್ಟದ ಬೆಳವಣಿಗೆಗೆ ಹಾಗೂ ದೇಶದಲ್ಲಿ ಆರ್ ಎಸ್ ಎಸ್ ಪಾತ್ರದ ಹಾಗೂ ದೇಶದ ಬೆಳವಣಿಗೆಗೆ ಡಾ ಶ್ಯಾಮ್ ಅವರು  ಕಾರಣಿಭೂತರು   ಎಂದು ಬೆಳಗಾವಿ ದಕ್ಷಿಣ ಶಾಸಕ ಅನಿಲ ಬೆನಕೆ ಹೇಳಿದರು. 
      ಅವರು ಮಗಳವಾರದಂದು    ಡಾ ಶ್ಯಾಮ ಪ್ರಸಾದ ಮುಖರ್ಜಿಯವರ ಬಲಿದಾನ ದಿನದ ಅಂಗವಾಗಿ ಇಂದು ಭಾಜಪಾ ಬೆಳಗಾವಿ ಮಹಾನಗರ ಕಾರ್ಯಾಲಯದಲ್ಲಿ  ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳ ಜೊತೆಗೆ ಗೌರವ ಸಲ್ಲಿಸಲಾಯಿತು. 
     ಈ ಸಂದರ್ಭದಲ್ಲಿ    ಬೆಳಗಾವಿ ಮಹಾನಗರ ಜಿಲ್ಲೆಯ ಅಧ್ಯಕ್ಷರಾದ  ಶ್ರೀಮತಿ ಗೀತಾ ಸುತಾರ , ಬೆಳಗಾವಿ ದಕ್ಷಿಣ  ಶಾಸಕರಾದ ಅಭಯ ಪಾಟೀಲ , ಜಿಲ್ಲಾ ಉಪಾಧ್ಯಕ್ಷರಾದ  ಮಹಾಂತೇಶ ವಕ್ಕುಂದ, ಹಿರಿಯರಾದ ಎಂ ಬಿ ಜಿರಲಿ , ರಾಜ್ಯ  ಬಿಜೆಪಿ ಉಪಾಧ್ಯಕ್ಷ ಅನಿಲ ಬೆನಕೆ , ಉಪಮಹಾಪೌರರಾದ ಹಣಮಂತ ಕೊಂಗಾಲಿ, ಮುರುಗೇಂದ್ರಗೌಡ ಪಾಟೀಲ   ಸೇರಿದಂತೆ ಪ್ರಮುಖ ಗಣ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ಜನಮೆಚ್ಚಿದ ಮಹಿಳಾ ನಾಯಕಿ" ಪ್ರಶಸ್ತಿಗೆ ಭಾಜನರಾದ ಗಾಲಿ ಲಕ್ಷ್ಮಿ ಅರುಣಾ ಜನಾರ್ದನ ರೆಡ್ಡಿ ಡಾ.  ಶ್ಯಾಮ ಪ್ರಸಾದ ಮುಖರ್ಜಿ ತ್ಯಾಗ ಬಲಿದಾನ ಬಹಳ ದೊಡ್ಡದುಪುಸ್ತಕ ಖರೀದಿ ಯೋಜನೆಗೆ ಮರುಚಾಲನೆ ನೀಡಿ :  ಕಸಾಪ ಜಿಲ್ಲಾಧ್ಯಕ್ಷ ನಿಷ್ಠಿ  ರುದ್ರಪ್ಪ  ಮನವಿನಗರ-ಗ್ರಾಮೀಣದ ಪ್ರತಿ ಮಗುವಿಗೂ ತಲುಪಲಿ ಪೋಲಿಯೋ ಲಸಿಕೆಜೂ.27 ರಂದು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮರಾಸಾಯನಿಕ ಗೊಬ್ಬರ ತಗ್ಗಿಸಿ, ಸಾವಯವ ಕೃಷಿಗೆ ಆದ್ಯತೆ ನೀಡಲು ಕರೆಬಳ್ಳಾರಿ: ಸರಳಾದೇವಿ ಕಾಲೇಜಿನಲ್ಲಿ ‘ಎಸ್.ಐ.ಆರ್’ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿಬಳ್ಳಾರಿ: ಜೂ.27 ರಂದು ಸಂತಕವಿ ಕನಕದಾಸರ ಕುರಿತ ಸಂಗೀತ-ನೃತ್ಯ ರೂಪಕ ‘ಮುತ್ತು ಬಂದಿದೆ ಕೇರಿಗೆ’ ಪ್ರದರ್ಶನಮಹಾಲಿಂಗಪುರದಲ್ಲಿ ಐಸಿರಿ ನೇತ್ರಾಲಯ ಉದ್ಘಾಟನೆ ನಾಳೆ: ಏಮ್ಸ್ ದೆಹಲಿಯ ತಜ್ಞ ವೈದ್ಯರಿಂದ ಅತ್ಯಾಧುನಿಕ ನೇತ್ರ ಚಿಕಿತ್ಸೆಮಾದಕ ವ್ಯಸನ ಬದುಕಿಗೆ ಮಾರಕ, ನಿರ್ವ್ಯಸನ ಆರೋಗ್ಯಕ್ಕೆ ಪೂರಕ