Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೋಕಾಕ ಅರ್ಬನ್ ಬ್ಯಾಂಕಿನ ಸಾಧನೆ ಅಪಾರ: ಡಾ. ಸಿದ್ದರಾಮ ಮಹಾಸ್ವಾಮಿಗಳು 

ಬೆಳಗಾವಿ.  ಜಿಲ್ಲೆಯಲ್ಲಿ ನಿರಂತರವಾಗಿ 118 ವರ್ಷಗಳಿಂದ  ತನ್ನ ಸದಸ್ಯರಿಗೆ, ಗ್ರಾಹಕರಿಗೆ ಉನ್ನತ ಮಟ್ಟದ ಸೇವೆಯನ್ನು ನೀಡಿ ಅವರ ಬೆಳವಣಿಗೆಗೆ ಪ್ರಮುಖ ಕಾರ್ಯ ಮಾಡಿದ್ದು ದಿ ಗೋಕಾಕ ಅರ್ಬನ್ ಬ್ಯಾಂಕ ಎಂದು ಗದಗಿನ   ತೊಂಟಧಾರ್ಯ ಮಠದ ಜಗದ್ಗುರು ಡಾ. ಶಿದ್ದರಾಮ ಮಹಾಸ್ವಾಮಿಗಳು ಹೇಳಿದರು.


     ಅವರು ಮಂಗಳವಾರದಂದು ನಗರದ ದತ್ತ ಮಂದಿರದ ಹತ್ತಿರದ, ಮಹಾತ್ಮ ಪುಳೆ ರಸ್ತೆ, ಶಹಾಪುರದಲ್ಲಿ ದಿ ಗೋಕಾಕ ಅರ್ಬನ್ ಕೋ ಆಪ ಕ್ರೆಡಿಟ್ ಬ್ಯಾಂಕ ಲಿ. ಗೋಕಾಕ ಇದರ 9 ನೇ ಶಾಖೆಯ ಉದ್ಘಾಟನೆ ನೆರವೇರಿಸಿ ಮಾತನಾಡಿ ಈ ಬ್ಯಾಂಕಿನ ಆಡಳಿತ ಮಂಡಳಿ  ಮತ್ತು ಸಿಬ್ಬಂದಿಗಳ ಪರಿಶ್ರಮದಿಂದ ಇಂದು ಬ್ಯಾಂಕು 9 ನೇ ಶಾಖೆ ಆರಂಭಿಸಿ 118 ವರ್ಷಗಳ ಸಾರ್ಥಕ ಸಹಕಾರಿ ಬ್ಯಾಂಕಾಗಿ ಉನ್ನತ ಮಟ್ಟದ ಸೇವೆ ಸಲ್ಲಿಸುತ್ತಿದೆ ಎಂದರು.


     ಕಾರ್ಯಕ್ರಮದಲ್ಲಿ ನಿಕಟಪೂರ್ವ  ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ, ಕೆ ಎಲ್ ಇ ನಿರ್ದೇಶಕರು ಹಾಗೂ ಬ್ಯಾಂಕಿನ ನಿರ್ದೇಶಕರಾದ ಜಯಾನಂದ ಮುನವಳ್ಳಿ, ಬ್ಯಾಂಕಿನ ಅಧ್ಯಕ್ಷ ಬಸವರಾಜ ಈಶ್ವರಪ್ಪ ಕಲ್ಯಾಣಶೆಟ್ಟಿ, ಉಪಾಧ್ಯಕ್ಷರಾದ ಸುಧೀರ ಅಂಕಲಿ, ಪ್ರಧಾನ ವ್ಯವಸ್ಥಾಪಕರಾದ ಶಿವನಗೌಡ ಪಾಟೀಲ, ನಿರ್ದೇಶಕರಾದ ವೀರಣ್ಣ ಬಿದರಿ, ದುಂಡಪ್ಪ ಬಿದರಿ, ಮಹಾಂತೇಶ ಕಲ್ಲೋಳಿ, ರಾಜಶೇಖರ ತಾರಳಿ, ಮಲ್ಲಿಕಾರ್ಜುನ ಚುನಮರಿ, ಶ್ರೀಮತಿ ಶೋಭಾ ಕುರಬೇಟ, ಶ್ರೀಮತಿ ಶಾಂತದೇವಿ ಘೋಡಗೇರಿ, ಚಂದ್ರಕಾಂತ ಕುರಬೇಟ, ಅಶೋಕ ಹೆಗ್ಗಣ್ಣವರ, ಪ್ರಕಾಶ ಮಡ್ದೆಪ್ಪಗೋಳ, ಪ್ರಸಾದ ಸೊಲ್ಲಾಪೂರಮಠ, ಶ್ರೀಕಾಂತ ಪಟ್ಟಣಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಚಂದ್ರಶೇಖರ ಕಡೇವಾದಿ, ಬಸವಣ್ಣಿ ಮಾಳಿ, ಸೋಮಶೇಖರ ಮಗದುಮ್ಮ, ಬೆಳಗಾವಿ ಸಲಹಾ ಸಮಿತಿಯ ಸದಸ್ಯರಾದ ಆನಂದ ಚಹ್ವಾನ, ನಾಗರಾಜ  ವರ್ನೆಕರ, ಶಂಕರ ಚೋಣ್ಣದ, ಬಸವರಾಜ ಅರಬಳ್ಳಿ, ಉದಯ ಅನಂತ ಜೋಶಿ, ಲಕ್ಷ್ಮಣ ಸೊಂಟಕ್ಕಿ, ನವೀನ ಮೆಟಗುಡ, ಶಾಖಾ ವ್ಯವಸ್ಥಾಪಕ ಪ್ರಸಾದ ದೊಡ್ಡಮನಿ  ಸೇರಿದಂತೆ ರಾಜಕೀಯ ಮುಖಂಡರು, ಸಹಕಾರಿ ಬಂದುಗಳು,ಉದ್ಯಮಿಗಳು, ವ್ಯಾಪಾರಸ್ಥರು, ಸಿಬ್ಬಂದಿ  ವರ್ಗ ಪಾಲ್ಗೊಂಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ