Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ಮಲ್ಲಿಕಾರ್ಜುನ ಶ್ರೀಗಳಿಗೆ ಗೌರವ ಸಮರ್ಪಣೆ.

ಘಟಪ್ರಭಾ. ಗುಬ್ಬಲಗುಡ್ಡ ಕೆಂಪಯ್ಯಾ ಸ್ವಾಮಿ ಮಠದ ಪೀಠಧಿಪತಿಗಳಾದ  ಪೂಜ್ಯ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳಿಗೆ ಘಟಪ್ರಭಾ  ಹೊಸಮಠದ ಪೂಜ್ಯ ವಿರೂಪಾಕ್ಷ ಮಹಾಸ್ವಾಮಿಗಳಿಂದ  ಗೌರವ ಸಮರ್ಪಣೆ ಸಲ್ಲಿಸಲಾಯಿತು.
ಇತ್ತೀಚೆಗೆ ಕೈಲಾಸ ಪರ್ವತ ಮಾನಸ ಸರೋವರ ಯಾತ್ರೆ ಕೈಗೊಂಡು ಘಟಪ್ರಭಾದ ಕೀರ್ತಿಯನ್ನು ರಾಷ್ಟ್ರ ಮಟ್ಟದಲ್ಲಿ ಬೆಳಗಿಸಿ ತಾಯ್ನಾಡಿಗೆ  ಮರಳಿದ  ಗುಬ್ಬಲಗುಡ್ಡ ಕೆಂಪಯ್ಯಾಸ್ವಾಮಿ ಮಠ ಹಾಗೂ ಮುಂಡರಗಿ ಮಠದ ಜಗದ್ಗುರುಗಳಾದ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳನ್ನು ಮಠದಲ್ಲಿ ಸನ್ಮಾನಿಸಿ, ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯರಾದ ಗುರುಬಸಯ್ಯಾ ಕರ್ಪೂಮಠ, ಯುವ ಮಖಂಡರಾದ  ನವೀನ ತುಕ್ಕಾನಟ್ಟಿ, ಪ್ರಶಾಂತ ಶಿವಾಪುರೆ ,ಶಂಕರ ವಾಘ, ಶಿವು ಮತ್ತು ಚನ್ನು  ಕರ್ಪೂರಮಠ ಸಹೋದರರು
ಸೇರಿದಂತೆ ಹಲವಾರು ಭಕ್ತರು ಶ್ರೀಗಳಿಗೆ ಗೌರವ ಸಮರ್ಪಣೆ ಮಾಡಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಜಪೂತ ಸಮೂದಾಯಗಳ ಅಭಿವೃದ್ದಿ ನಿಗಮ ಸ್ಥಾಪಿಸಲು ಮನವಿರೈತರ ಪಂಪ್ ಸೆಟ್ ಗಳಿಗೆ ಸಮರ್ಪಕವಾಗಿ ಪೂರೈಕೆಯಾಗದ ವಿದ್ಯುತ್ : ಸುರೇಬಾನ ಹೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿ ರೈತರ ಪ್ರತಿಭಟನೆಸಂಸದ ಈರಣ್ಣ ಕಡಾಡಿ ಅವರ ನಿಧಿಯಿಂದ ಬಿ. ಕೆ. ಮಾಡೆಲ್ ಹೈಸ್ಕೂಲ್‌ಗೆ ಸ್ಮಾರ್ಟ್ ಬೋರ್ಡ್ ಕೊಡುಗೆ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಪದಗ್ರಹಣ ಇಂದುಖಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆಯ ಶಾಸಕ ರಾಜು ಕಾಗೆ ಚಾಲನೆ ನೀಡಿದರು ಪವಾಡ ಬಸವೇಶ್ವರ ದೇವಸ್ಥಾನ ಕಳ್ಳತನ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ, ಮೂರ್ತಿ ಮರುಸ್ಥಾಪನೆಗೆ ಕ್ರಮ ? ಶಾಸಕ ಸಿ.ಎಸ್. ನಾಡಗೌಡವಿದ್ಯುತ್ ಅವಘಡ ಗುತ್ತಿಗೆ ನೌಕರ ಸಾವು ಬ್ರಿಟೀಷ್ ಭಾರತದಲ್ಲಿ ಇಳಕಲ್ ಒಂದು ಆಡಳಿತ ಕೇಂದ್ರವಾಗಿತ್ತು  : ಡಾ. ಎಸ್.ಆರ್ ನಾಗಣ್ಣನವರ್ಸಾಮಾಜಿಕ ಜವಾಬ್ದಾರಿ ಹಾಗೂ ಪರಿಸರ ಸಂರಕ್ಷಣೆಯ ಮನೋಭಾವ ಬೆಳೆಸಿಕೊಳ್ಳಬೇಕು : ನ್ಯಾ.ಜಿ.ಎ. ಮೂಲಿಮನಿ ಮತದಾರರ ಪಟ್ಟಿ ಪರಿಷ್ಕರಣೆ: ಜು.೧೧ ಮತ್ತು ೧೨ ರಂದು ಜಿಲ್ಲೆಯಲ್ಲಿ ವಿಶೇಷ ಅಭಿಯಾನ