Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸನ್ಮಾರ್ಗ ಗೆಳೆಯರ ಬಳಗದಿಂದ ಸರ್ಕಾರಿ ಬಸ್ ಗಳಲ್ಲಿ ಕುಡಿಯುವ ನೀರು



ಬಳ್ಳಾರಿ, 01..: ಹಲವಾರು ಸಾಮಾಜಿಕ ಸೇವಾ ಕಾರಗಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಸನ್ಮಾರ್ಗ ಗೆಳೆಯರ ಬಳಗ ಬೇಸಿಗೆ ಕಾಲದಲ್ಲಿ ಹಲವು ಸರ್ಕಾರಿ ಬಸ್ ಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಕಳೆದ 11 ವರ್ಷಗಳಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಂಡು ಬಂದಿದ್ದು. ಅದು ಈ ವರ್ಷವೂ ಮುಂದುವರೆದಿದೆ.

ಇಂದು ನಗರದ ಬಸ್ ನಿಲ್ದಾಣದಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್. ಮಂಜುನಾಥ ಅವರು ಈ ಕಾರ್ಯಕ್ಕೆ ಚಾಲನೆ ನೀಡಿದರು. ಅವರು ಈ ವೇಳೆ ಮಾತನಾಡಿ ಬಿರು ಬೇಸಿಗೆಯಲ್ಲಿ ಬಾಯಾರಿದವರಿಗೆ ಸ ಶುದ್ಧ ಕುಡಿಯುವ ನೀರನ್ನು ಪೂರೈಸುತ್ತಿರುವುದು ಶ್ಲಾಘನೀಯ ಕಾರ್ಯ. ಹಸಿದವರಿಗೆ ಅನ್ನ ನೀಡುವುದು, ತೃಷೆಯಿಂದ ಬಳಲುವವರಿಗೆ ಕುಡಿಯಲು ನೀರು ಕೊಡುವುದು ಬಿಸಿಲಿನಿಂದ ಬಳಲುವವರಿಗೆ ನೆರಳಿನ ಆಶ್ರಯ ನೀಡುವುದು ಪುಣ್ಯದ ಕೆಲಸವೆಂದರು.

ಅಧ್ಯಕ್ಷತೆ ವಹಿಸಿದ್ದ ಸನ್ಮಾರ್ಗ ಗೆಳೆಯರ ಬಳಗದ ಅಧ್ಯಕ್ಷ ಲಕ್ಷ್ಮಿಕಾಂತ್ ರೆಡ್ಡಿ ಮಾತನಾಡಿ, ಸಾರಿಗೆ ಇಲಾಖೆ ಮತ್ತು ಸಾರ್ವಜನಿಕರ ಸಹಕಾರದಿಂದ ಈ ರೀತಿಯ ಜನಮುಖಿ ಕಾರ್ಯಕ್ರಮವನ್ನು ಕಳೆದ 11 ವರ್ಷಗಳಿಂದಲೂ ಹಮ್ಮಿಕೊಳ್ಳತ್ತಾ ಬಂದಿದೆಂದರು.

ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಕೆ.ಪಂಪಾಪತಿ ತೇಜ ರಾಘುರಾಮ ರಾವು, ಶೇಖರ ಕಾರ್ಯದರ್ಶಿ ಕಪ್ಪಗಲ್ಲು ಬಿ.ಚಂದ್ರಶೇಖರ ಆಚಾರಿ, ಡಿ. ಟಿ. ಓ. ಬಿರಾದಾರ, ಡಿ. ಎಂ. ಈ. ಪಾಲಕ್ಷಪ್ಪ, ಕಾರ್ಮಿಕ ಕಲ್ಯಾಣ ಅಧಿಕಾರಿ ಕರಿಗೌಡ, ಡಿಪೂ ಮೆನೇಜರ್ ಹರಿಕೃಷ್ಣ, ಆಶೋಕ ಭಂಡಾರಿ, ಮಾರುತಿ, ಕೆ.ವಿಶ್ವನಾಥ ಮೊದಲಾದವರು ಇದ್ದರು

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*