LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಹಿಂದುಗಳ ಮೇಲೆ ದಾಳಿ, ಬೆದರಿಕೆ ಭಯ: ಬಾಂಗ್ಲಾದೇಶದಲ್ಲಿ ದುರ್ಗೆಯ ಪ್ರತಿಷ್ಠಾಪನೆ, ಮೆರವಣಿಗೆ ಬಂದ್​​

ಢಾಕಾ: ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಕ್​ ಹಸೀನಾ ಅವರ ಸರ್ಕಾರ ಪತನವಾದ ಬಳಿಕ ಹಿಂದುಗಳ ಮೇಲಿನ ದಾಳಿ ಅವ್ಯಾಹತವಾಗಿ ಮುಂದುವರಿದಿದೆ. ನವರಾತ್ರಿ ಹಿನ್ನೆಲೆಯಲ್ಲಿ ನಡೆಯಬೇಕಿದ್ದ ದುರ್ಗೆಯ ಆಚರಣೆಯ ಮೇಲೂ ದಾಳಿಕೋರರ ಕರಿನೆರಳು ಬಿದ್ದಿದ್ದು, ಈ ಬಾರಿ ಕೇವಲ ಪೂಜೆ ಮಾತ್ರ ನಡೆಸಲು ಅಲ್ಲಿನ ಅಲ್ಪಸಂಖ್ಯಾತ ಹಿಂದು ಸಮುದಾಯ ತೀರ್ಮಾನಿಸಿದೆ.


ದುರ್ಗಾದೇವಿ ಮೂರ್ತಿಯ ಮೆರವಣಿಗೆ, ಸಾರ್ವಜನಿಕ ಪ್ರತಿಷ್ಠಾಪನೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ವಿರೋಧ ವ್ಯಕ್ತವಾಗಿದೆ. ಇದರ ವಿರುದ್ಧ ಪ್ರತಿಭಟನೆ ದಾಖಲಿಸಲು ಹಿಂದು ಸಮುದಾಯ ಈ ವರ್ಷ ದುರ್ಗಾ ಪೂಜೆಯನ್ನು ಸರಳವಾಗಿ ನಡೆಸಲು ನಿರ್ಧರಿಸಿದೆ.


ನಿಲ್ಲದ ಕೋಮು ದಾಳಿಗಳು: ಶೇಕ್​ ಹಸೀನಾ ಸರ್ಕಾರದ ವಿರುದ್ಧ ನಡೆದ ನಾಗರಿಕ ಬಂಡಾಯದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಯಿತು. ಆಗಸ್ಟ್​ 5ರಿಂದ ಆಗಸ್ಟ್​ 20ರ ನಡುವೆ ಅಂದರೆ 15 ದಿನಗಳಲ್ಲಿ ಹಿಂದು ಕುಟುಂಬಗಳ ಮೇಲೆ 2010 ದಾಳಿ ಘಟನೆಗಳು ದಾಖಲಾಗಿವೆ. ಇದರಲ್ಲಿ ಹಲವು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಈ ಬಗ್ಗೆ ಮಧ್ಯಂತರ ಸರ್ಕಾರಕ್ಕೆ ದೂರು ನೀಡಲಾಗಿದೆ. ಭದ್ರತೆ ನೀಡುವ ಭರವಸೆ ಮಧ್ಯೆಯೂ ದಾಳಿ, ಬೆದರಿಕೆಗಳು ಮಾತ್ರ ನಿಂತಿಲ್ಲ ಎಂದು ಹಿಂದು ಮುಖಂಡರು ಹೇಳಿದ್ದಾರೆ.


 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್