Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದುಗಳ ಮೇಲೆ ದಾಳಿ, ಬೆದರಿಕೆ ಭಯ: ಬಾಂಗ್ಲಾದೇಶದಲ್ಲಿ ದುರ್ಗೆಯ ಪ್ರತಿಷ್ಠಾಪನೆ, ಮೆರವಣಿಗೆ ಬಂದ್​​

ಢಾಕಾ: ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಕ್​ ಹಸೀನಾ ಅವರ ಸರ್ಕಾರ ಪತನವಾದ ಬಳಿಕ ಹಿಂದುಗಳ ಮೇಲಿನ ದಾಳಿ ಅವ್ಯಾಹತವಾಗಿ ಮುಂದುವರಿದಿದೆ. ನವರಾತ್ರಿ ಹಿನ್ನೆಲೆಯಲ್ಲಿ ನಡೆಯಬೇಕಿದ್ದ ದುರ್ಗೆಯ ಆಚರಣೆಯ ಮೇಲೂ ದಾಳಿಕೋರರ ಕರಿನೆರಳು ಬಿದ್ದಿದ್ದು, ಈ ಬಾರಿ ಕೇವಲ ಪೂಜೆ ಮಾತ್ರ ನಡೆಸಲು ಅಲ್ಲಿನ ಅಲ್ಪಸಂಖ್ಯಾತ ಹಿಂದು ಸಮುದಾಯ ತೀರ್ಮಾನಿಸಿದೆ.


ದುರ್ಗಾದೇವಿ ಮೂರ್ತಿಯ ಮೆರವಣಿಗೆ, ಸಾರ್ವಜನಿಕ ಪ್ರತಿಷ್ಠಾಪನೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ವಿರೋಧ ವ್ಯಕ್ತವಾಗಿದೆ. ಇದರ ವಿರುದ್ಧ ಪ್ರತಿಭಟನೆ ದಾಖಲಿಸಲು ಹಿಂದು ಸಮುದಾಯ ಈ ವರ್ಷ ದುರ್ಗಾ ಪೂಜೆಯನ್ನು ಸರಳವಾಗಿ ನಡೆಸಲು ನಿರ್ಧರಿಸಿದೆ.


ನಿಲ್ಲದ ಕೋಮು ದಾಳಿಗಳು: ಶೇಕ್​ ಹಸೀನಾ ಸರ್ಕಾರದ ವಿರುದ್ಧ ನಡೆದ ನಾಗರಿಕ ಬಂಡಾಯದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಯಿತು. ಆಗಸ್ಟ್​ 5ರಿಂದ ಆಗಸ್ಟ್​ 20ರ ನಡುವೆ ಅಂದರೆ 15 ದಿನಗಳಲ್ಲಿ ಹಿಂದು ಕುಟುಂಬಗಳ ಮೇಲೆ 2010 ದಾಳಿ ಘಟನೆಗಳು ದಾಖಲಾಗಿವೆ. ಇದರಲ್ಲಿ ಹಲವು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಈ ಬಗ್ಗೆ ಮಧ್ಯಂತರ ಸರ್ಕಾರಕ್ಕೆ ದೂರು ನೀಡಲಾಗಿದೆ. ಭದ್ರತೆ ನೀಡುವ ಭರವಸೆ ಮಧ್ಯೆಯೂ ದಾಳಿ, ಬೆದರಿಕೆಗಳು ಮಾತ್ರ ನಿಂತಿಲ್ಲ ಎಂದು ಹಿಂದು ಮುಖಂಡರು ಹೇಳಿದ್ದಾರೆ.


 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ