Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿಯಲ್ಲಿ ಎಎಪಿ ನಾಯಕ ಸೌರಭ್​ ಭಾರದ್ವಾಜ್​ ಮನೆ ಮೇಲೆ ಇ.ಡಿ. ದಾಳಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ಮಾಜಿ ಸಚಿವ ಹಾಗೂ ಹಿರಿಯ ಆಮ್ ಆದ್ಮಿ ಪಕ್ಷ (ಎಎಪಿ)ದ ನಾಯಕ ಸೌರಭ್​​ ಭಾರದ್ವಾಜ್​ ಅವರಿಗೆ ಸೇರಿದ ಸ್ಥಳಗಳ ಮೇಲೆ ಇಂದು ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ದೆಹಲಿಯಲ್ಲಿ ಸೌರಭ್ ಭಾರದ್ವಾಜ್‌ಗೆ ಸೇರಿದ 12ಕ್ಕೂ ಹೆಚ್ಚು ಸ್ಥಳಗಳ ಮೇಲೆ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.


ಎಎಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಮೂಲಸೌಕರ್ಯಗಳ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಸೌರಭ್​ ಭಾರದ್ವಾಜ್​ ಭಾಗಿಯಾಗಿದ್ದಾರೆ ಎಂದು ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ಆರೋಪ ಮಾಡಿದ್ದರು.


ಮೂಲಗಳ ಪ್ರಕಾರ, ದೆಹಲಿ ಆಸ್ಪತ್ರೆ ನಿರ್ಮಾಣದ ಹಗರಣಕ್ಕೆ ಸಂಬಂಧಿಸಿದಂತೆ ದಾಖಲಾದ ಪ್ರಕರಣದಲ್ಲಿ ದೆಹಲಿ-ಎನ್​ಸಿಆರ್‌ನ​ 13 ಸ್ಥಳಗಳಲ್ಲಿ ಇ.ಡಿ. ಶೋಧ ನಡೆಸುತ್ತಿದೆ.


ಜಿಎನ್​ಸಿಟಿಡಿ ಆರೋಗ್ಯ ಯೋಜನೆಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಸೌರಭ್ ಭಾರದ್ವಾಜ್, ಮಾಜಿ ಆರೋಗ್ಯ ಸಚಿವರು, ಖಾಸಗಿ ಗುತ್ತಿಗೆದಾರರು ಮತ್ತು ಅಪರಿಚಿತ ಅಧಿಕಾರಿಗಳ ವಿರುದ್ಧ ದೆಹಲಿ ಪೊಲೀಸರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎಫ್​ಐಆರ್​ ದಾಖಲಿಸಿತ್ತು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ