Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರದ ವತಿಯಿಂದ ಈಸ್ಟ್ ಲಂಡನ್ ವಿವಿಗೆ ಶೈಕ್ಷಣಿಕ ಪ್ರವಾಸ

ಬೆಂಗಳೂರು, ನವೆಂಬರ್ 9: ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ ಹಾಗೂ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಬ್ರಿಟಿಷ್ ಕೌನ್ಸಿಲ್​ನೊಂದಿಗೆ ಮಾಡಿಕೊಂಡಿರುವ ಶೈಕ್ಷಣಿಕ ಒಪ್ಪಂದದ ಹಿನ್ನೆಲೆಯಲ್ಲಿ ರಾಜ್ಯದ ಆರು ವಿಶ್ವವಿದ್ಯಾಲಯಗಳ 30 ವಿದ್ಯಾರ್ಥಿಗಳು ಹಾಗೂ ಆರು ಮಂದಿ ಆಧ್ಯಾಪಕರು ಯುನೈಟೆಡ್ ಕಿಂಗ್​ಡಂನ ಈಸ್ಟ್ ಲಂಡನ್ ವಿಶ್ವವಿದ್ಯಾಲಯಕ್ಕೆ ತೆರಳಿದ್ದಾರೆ. ಅಲ್ಲಿನ ಕಲಿಕೆ, ಬೊಧನ ಶೈಲಿ ಹಾಗೂ ಹೊಸ ಕಲಿಕಾ ಮಾದರಿಗಳ ಪರಿಚಯ ಪಡೆಯುವುದರೊಂದಿಗೆ ಹೆಚ್ಚುವರಿ ಶಿಕ್ಷಣ ಪಡೆದಕೊಳ್ಳಲಿದ್ದಾರೆ.





ವಿವಿ ವಿದ್ಯಾರ್ಥಿಗಳ ಭವಿಷ್ಯದ ಕಲಿಕೆಯ ದೃಷ್ಟಿಯಿಂದ ಈ ಅಂತಾರಾಷ್ಟ್ರೀಯ ಪ್ರವಾಸ ಹಾಗೂ ಕಲಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಈಸ್ಟ್ ಲಂಡನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಯ ವಿವರಗಳ ಕುರಿತು ಉನ್ನತ ಶಿಕ್ಷಣ ಸಚಿವರಾದ ಡಾ. ಎಂಸಿ ಸುಧಾಕರ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ