Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯವಂತ ಬದುಕಿಗೆ ಪರಿಸರ ಮುಖ್ಯ ಪಾತ್ರ ವಹಿಸುತ್ತದೆ : ಆರ್. ಟಿ. ಪಾಟೀಲ

ರನ್ನ ಬೆಳಗಲಿ: ಜೂ.6., ಪಟ್ಟಣದ ನೆರೆಯ ನಾಗರಾಳ ಗ್ರಾಮದ ಶ್ರೀ ಮಾಧವಾನಂದ ಕನ್ನಡ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಬುಧವಾರದಂದು ಆಚರಿಸಲಾಯಿತು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಆರ್. ಟಿ. ಪಾಟೀಲ ಶಾಲಾ ಆವರಣದಲ್ಲಿ ಶಶಿಯನ್ನು ನಡುವುದರ ಮೂಲಕ ಚಾಲನೆ ನೀಡಿದ ಅವರು ಆರೋಗ್ಯವಂತ ಬದುಕಿಗೆ ಪರಿಸರ ಮುಖ್ಯ ಪಾತ್ರ ವಹಿಸುತ್ತದೆ. ಪರಿಸರ ಚೆನ್ನಾಗಿದ್ದರೆ ನಾವು ಉತ್ತಮ ಆರೋಗ್ಯ ಹೊಂದಲು ಸಾಧ್ಯವಾಗುತ್ತದೆ.
ಮಾನವ ತನ್ನ ದುರಾಸೆಗಳಿಂದ ಇಂದು ಪರಿಸರವನ್ನು ನಾಶ ಮಾಡುತ್ತಾ ಆಧುನಿಕ ವೇಗದ ಜೀವನದ ಕಡೆಗೆ ಹೋಗುತ್ತಿದ್ದಾನೆ. ಅಷ್ಟೇ ವೇಗದಲ್ಲಿ ತನ್ನ ಆರೋಗ್ಯವನ್ನು ಕೂಡ ಹಾಳು ಮಾಡಿಕೊಳ್ಳುತ್ತಿದ್ದಾನೆ. ಆದರಿಂದ ವಿದ್ಯಾರ್ಥಿಗಳಲ್ಲಿ ಪರಿಸರದ ಮಹತ್ವದ ಜ್ಞಾನವನ್ನು ಬಿತ್ತನೆ
ಮಾಡುವುದರ ಜೊತೆಗೆ ಪರಿಸರದ ಜೊತೆಗೆ ಬದುಕುವ ಕಲೆಯನ್ನ ರೂಢಿಸಬೇಕು ಎಂದು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.

ಮುಖ್ಯ ಗುರುಗಳಾದ ಎ.ಆರ್. ಯಡಹಳ್ಳಿಯವರು ಸ್ವಾಗತಿಸಿ ಪ್ರಾಸ್ತಾವಿಕ ವಿಚಾರವನ್ನು ಹೇಳಿದರು. ವೆಂಕಪ್ಪ ಬಿ ಪಾಟೀಲ ಉಪಾಧ್ಯಕ್ಷರು,ಯಮನಪ್ಪ ನದಾಫ್ ಸದಸ್ಯರು, ಆಯ್.ಆಯ್.ಅರಗಂಜಿ ಕಾರ್ಯದರ್ಶಿಗಳು,ವೆಂಕಪ್ಪ ಲದ್ದಿ ಎಸ್ ಡಿ ಎಂ ಸಿ ಅಧ್ಯಕ್ಷರು ಸರಕಾರಿ ಪ್ರೌಢ ಶಾಲೆ ನಾಗರಾಳ, ಶಿಕ್ಷಕರಾದ ಕೆ. ಎ.ಹೊಸಮನಿ,ಜಿ.ಆರ್ ನೆಸೂರ್, ಆರ್.ಜಿ.ಮಾದರ, ವಿ.ಎಂ. ಕಾಂಬಳೆ, ಜಿ.ಆರ್.ಹಾದಿಮನಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು, ಶಾಲೆಯ ಆಡಳಿತ ಮಂಡಳಿಯವರು ಹಾಗೂ ಸಿಬ್ಬಂದಿ ವರ್ಗ ಮುದ್ದು ವಿದ್ಯಾರ್ಥಿಗಳು, ಪಾಲಕ, ಪೋಷಕ, ಸಾರ್ವಜನಿಕರು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ