Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಪ್ ಸ್ಟೈನ್  ಪೈಲ್ ವಿವಾದ: ಕೇಂದ್ರ ಸರ್ಕಾರದ ಮೌನ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ






ಬಳ್ಳಾರಿ, ಮಾ.04:.. ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ “ ಎಫ್ಸ್ಟಿಂಗ್  ಫೈಲ್   ಪ್ರಕರಣದಲ್ಲಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರಿನ ಉಲ್ಲೇಖ ಹಾಗೂ 2017ರಲ್ಲಿ ನಡೆದ ಇಸ್ರೇಲ್ ಭೇಟಿಗೆ ಸಂಬಂಧಿಸಿದ ಗಂಭೀರ ಆರೋಪಗಳನ್ನು ಕೇಂದ್ರ ಸರ್ಕಾರ ದೇಶದ ನಾಗರಿಕರಿಂದ  ಮುಚ್ಚಿಟ್ಟಿದೆ ಎಂದು ಆರೋಪಿಸಿ ಬಳ್ಳಾರಿ ಜಿಲ್ಲೆ ನಗರ ಮತ್ತು ಗ್ರಾಮೀಣ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ನಗರದ ರಾಯಲ್ ಸರ್ಕಲ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು  ನಡೆಸಲಾಯಿತು.


 ಈ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ  ಹೆಸರನ್ನು  ಉಲ್ಲೇಖಿಸಲಾಗಿದೆ, ಇದು ದೇಶದ ಪ್ರಜಾಪ್ರಭುತ್ವ, ನೈತಿಕತೆ ಮತ್ತು ಪಾರದರ್ಶಕತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ ಎಂದು ಯುವ ಕಾಂಗ್ರೆಸ್ ನಾಯಕರು ಆರೋಪಿಸಿದರು.

 ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ಸ್ಪಷ್ಟನೆ ನೀಡದೇ ಮೌನ ವಹಿಸಿರುವುದು ಖಂಡನೀಯ ಎಂದ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ (ನಗರ) ಅಧ್ಯಕ್ಷ ಕೆ. ಶ್ರೀಕಾಂತ್,  ದೇಶದ ಪ್ರಧಾನ ಮಂತ್ರಿಯ ಹೆಸರು ಅಂತರಾಷ್ಟ್ರೀಯ ಮಟ್ಟದ ಗಂಭೀರ ಹಗರಣದಲ್ಲಿ ಉಲ್ಲೇಖವಾಗಿರುವಾಗ ಕೇಂದ್ರ ಸರ್ಕಾರ ಮೌನ ವಹಿಸಿರುವುದು ಅಸಹ್ಯಕರ. ಇದು ಕೇವಲ ರಾಜಕೀಯ ವಿಚಾರವಲ್ಲ ದೇಶದ ಘನತೆ  ಗೌರವ ಹಾಗೂ ಪ್ರಜಾಪ್ರಭುತ್ವದ ಪಾರದರ್ಶಕತೆಗೆ ಸಂಬಂಧಿಸಿದಂತೆ  ದಕ್ಕೆ ತರುವಂತ  ವಿಷಯವಾಗಿದೆ. ಮೋದಿ ಸರ್ಕಾರ ತಕ್ಷಣ ಜನತೆಗೆ ಸತ್ಯವನ್ನು ತಿಳಿಸಿ ನೈತಿಕ ಹೊಣೆಗಾರಿಕೆ ವಹಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸರ್ಕಾರದ ಮೌನದ ವಿರುದ್ಧ ಕಾಂಗ್ರೆಸ್ ಯುವ ಘಟಕ ಆಕ್ರೋಶವನ್ನು ವ್ಯಕ್ತಪಡಿಸಿದೆ.

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಸಂದರ್ಭದಲ್ಲಿ ಮಂಜುನಾಥ್  ಬಳ್ಳಾರಿ ಗ್ರಾಮ ಅಧ್ಯಕ್ಷ ಕುಮಾರ್ ಸ್ವಾಮಿ  ಬಸವರಾಜ್, ರುದ್ರಗೌಡ ಶಶಿಕುಮಾರ್ ಅಝರುದ್ದಿನ್, ಫಾರನ್  ಖಾನ್, ಖಾದರ್ ಫೈಝಲ್, ಅಬ್ದುಲ್ ಬರಿ, ಉಮೇಶ್ ಗೌಡ, ಗೋಪಾಲ್, ಬಸವರಾಜ್ ಸೇರಿದಂತೆ  ಇತರೆ ಪದಾಧಿಕಾರಿಗಳು  ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ