Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಯೊಬ್ಬರೂ ಎಸ್‌ಐಆರ್ ಮಾಹಿತಿಗೆ ಸ್ಪಂದಿಸಿ: ಆರ್ ಬಿ ತಿಮ್ಮಾಪೂರ

 ರನ್ನ ಬೆಳಗಲಿ:ಜು.೦೬.,ಪಟ್ಟಣದಲ್ಲಿ  ಶನಿವಾರ ದಂದು ಶ್ರೀ ಬಂದ ಲಕ್ಷ್ಮಿ ದೇವಸ್ಥಾನದ ಆವರಣದ ಸಭಾಭವನದಲ್ಲಿ ವಿಶೇ? ಮತದಾರರ ಪಟ್ಟಿ ಪರಿ?ರಣೆ ಜಾಗೃತಿ ಕಾರ್ಯಕ್ರಮ ಜರುಗಿತು.

ಆರ್ ಬಿ ತಿಮ್ಮಾಪೂರ ಶಾಸಕರು ಮಾತನಾಡಿ  ಪ್ರತಿಯೊಬ್ಬರೂ ಎಸ್‌ಐಆರ್ ಮಾಹಿತಿಗೆ ಸ್ಪಂದಿಸಿ. ಬಿ ಎಲ್ ಓ ಗಳಿಗೆ ನಿಖರ ಮಾಹಿತಿಯನ್ನು ನೀಡಿ ಎಸ್ ಐ ಆರ್ ಯಶಸ್ವಿಗೊಳಿಸಿ ಎಂದು ತಿಳಿಸಿದ ಅವರು ಕಾರ್ಯಕರ್ತರ ಜೊತೆಗೆ ಉಪಯುಕ್ತ ಮಾಹಿತಿಗಳನ್ನು ಹಂಚಿಕೊಂಡು,ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರ ಮತವೂ ಅತ್ಯಮೂಲ್ಯ.ಅರ್ಹರೆಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದನ್ನು ಖಚಿತಪಡಿಸಿಕೊಳ್ಳಲು ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಸದುಗೌಡ ಪಾಟೀಲ್, ಮುಖಂಡರಾದ ಶಿವನಗೌಡ ಪಾಟೀಲ ವಕೀಲರು,ಪ್ರವೀಣ ಪಾಟೀಲ,ಸಂಗಪ್ಪ ಅಮಾತಿ, ಈರಪ್ಪ ಕಿತ್ತೂರ,ಯಮನಪ್ಪ ದೊಡ್ಡಮನಿ, ಮುಬಾರಕ ಅತ್ತಾರ,ನೀಲಕಂಠ ಸೈದಾಪುರ,ಮುತ್ತು ಸಣ್ಣಟ್ಟಿ,ಸಿದ್ದು ಧಡೂತಿ,ಶಿವಪ್ಪ ಮಂಟೂರ, ಮಲ್ಲಪ್ಪ ಹೊಸಪೇಟಿ,ಮುದಕಪ್ಪ ದೋಬಸಿ,ಪ್ರಕಾಶ ಕೊಣ್ಣೂರ, ಸವಿತಾ ಚವಲಿ,ಮಲ್ಲಪ್ಪ ಮಲಾವಡಿ, ಅಡಿವೆಪ್ಪ ಪೂಜಾರಿ,ಲಕ್ಕಪ್ಪ ಹಂಚಿನಾಳ,ಕಲ್ಲಪ್ಪ ಹೊಸಟ್ಟಿ, ಅಲ್ಲಪ್ಪ ಆರೇನಾಡ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜುಲೈ ೧೧ ರಂದು ರಾಮದುರ್ಗ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ಅಕ್ರಮ ಕಟ್ಟಡವನ್ನು ಕೂಡಲೇ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಕರವೇ ಧರಣಿ ಮಳೆರಾಯನ ಅನುಗ್ರಹಕ್ಕಾಗಿ ಪ್ರಾರ್ಥಿಸಿದ ಗ್ರಾಮಸ್ಥರು ಹಡಪದ ಅಪ್ಪಣ್ಣ ಸಮುದಾಯ ಭವನ ಅಭಿವೃದ್ಧಿಗೆ ಚಾಲನೆ.ಪ್ರತಿಯೊಬ್ಬರೂ ಎಸ್‌ಐಆರ್ ಮಾಹಿತಿಗೆ ಸ್ಪಂದಿಸಿ: ಆರ್ ಬಿ ತಿಮ್ಮಾಪೂರ ಮಹಿಳೆಯರ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ: ಶಾಸಕ ಆಸೀಫ್ ಸೇಠ್ವೈದ್ಯರು ರೋಗಿಗಳನ್ನು ದೇವರಂತೆ ಕಾಣಬೇಕು: ಡಾ. ಜಿ.ಎಸ್. ಗಲಗಲಿ  ಇಂದಿನ ತಂತ್ರಜ್ಞಾನ ಯುಗದಲ್ಲಿ ಜೀವನಕ್ಕೆ ಅಗತ್ಯ : ಜಿ.ಬಿ.ವಡವಡಗಿದೇವಸ್ಥಾನಗಳನ್ನು ಮರು ನಿರ್ಮಿಸಿ ಹಿಂದೂ ಧರ್ಮ ರಕ್ಷಿಸಿದ ರಾಜಮಾತೆ ಹೊಳಕರ : ಶ್ರೀಮಂತ ಮಹಾರಾಜ್ ಪುಸ್ತಕವಿತರಣೆಯಿಂದ ಬಡ ವಿದ್ಯಾರ್ಥಿಗಳ ಓದಿಗೆ ಪ್ರೇರಣೆ- ಈರಣ್ಣ ಹಲಗತ್ತಿ