Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಲಿತ ಸಮುದಾಯದಿಂದಲೇ ದಲಿತರ ಬಹಿಷ್ಕಾರ

ಮಂಡ್ಯ, ಅಕ್ಟೋಬರ್ 18: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ದಲಿತ ಸಮುದಾಯವೇ ದಲಿತರನ್ನು ಬಹಿಷ್ಕರಿಸಿರುವ ಆರೋಪ ಕೇಳಿ ಬರುತ್ತಿದೆ. ಕಾಲೋನಿಯ 7 ಕುಟುಂಬಗಳು ಬಹಿಷ್ಕಾರಕ್ಕೆ ಒಳಗಾಗಿದ್ದು, ಕುಟುಂಬಗಳ ಜೊತೆ ನೆರೆ ಹೊರೆಯವರು ಮಾತನಾಡದಂತೆ ಕುಲದ ಮುಖಂಡರು ಆದೇಶ ಮಾಡಿದ್ದಾರೆ. ಇದೀಗ ಬಹಿಷ್ಕಾರಕ್ಕೊಳಗಾದ ಕುಟುಂಬಗಳು ಕಾನೂನು ಹೋರಾಟ ನಡೆಸಲು ಮುಂದಾಗಿದ್ದಾರೆ.

ಕಾಲೋನಿಯ ದಲಿತ ಸಮುದಾಯದವರು ಹಬ್ಬವನ್ನು ಆಚರಿಸಲು ಕಾಲೋನಿಯಲ್ಲಿ ಹಣ ಕೇಳಲಾಗುತ್ತಿತ್ತು. ಈ ಸಂದರ್ಭದಲ್ಲಿ 7 ಕುಟುಂಬದ ಸದಸ್ಯರು ಕುಲದ ವಿರುದ್ಧ ಮಾತನಾಡಿದ್ದರು. ಅಷ್ಟೇ ಅಲ್ಲದೇ ಹಬ್ಬಕ್ಕೆ ಹಣ ನೀಡುವುದಿಲ್ಲವೆಂದೂ ಹೇಳಿದ್ದರು. ಇದೇ ಕಾರಣಕ್ಕೆ ದಲಿತ ಸಮುದಾಯ ಪಂಚಾಯಿತಿಯ ಯಜಮಾನರು ಈ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರವೊಡ್ಡಿದ್ದಾರೆ.

ಬಹಿಷ್ಕಾರಕ್ಕೊಳಗಾದ ಕುಟುಂಬಗಳ ಜೊತೆ ನೆರೆ ಹೊರೆಯವರು ಮಾತನಾಡದಂತೆ ಆದೇಶ ಮಾಡಲಾಗಿದೆ. ಅವರನ್ನು ಕುಲದ ಯಾವುದೇ ಕಾರ್ಯಕ್ರಮಗಳಿಗೂ ಕರೆಯಬಾರದೆಂದೂ, ಕರೆದರೂ ಆ ಕುಟುಂಬಗಳು ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದೆಂದೂ ಕಟ್ಟಾಜ್ಞೆ ಮಾಡಿದ್ದಾರೆ. ಬಹಿಷ್ಕೃತ ಕುಟುಂಬಗಳೊಂದಿಗೆ ಯಾವುದೇ ವ್ಯಾಪಾರ, ವ್ಯವಹಾರ ನಡೆಸದಂತೆ ಸೂಚಿಸಲಾಗಿದೆ.

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ