Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ವಕೀಲರ ಸಂಘದಿಂದ ಪದೋನ್ನತಿ ಹಾಗೂ ವರ್ಗಾವಣೆಗೊಂಡ ನ್ಯಾಯಾಧೀಶರಿಗೆ ಬೀಳ್ಕೊಡುಗೆ

ಗದಗ01: ನಗರದ ಜಿಲ್ಲಾ ನ್ಯಾಯಾಲಯದ ಜಿಲ್ಲಾ ವಕೀಲರ ಸಂಘದ ಕಚೇರಿಯಲ್ಲಿ ಇಂದು ವಿವಿಧ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿ ಪದೋನ್ನತಿ ಹಾಗೂ ವರ್ಗಾವಣೆಗೊಂಡ ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ ಜರುಗಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಬಸವರಾಜ ಅಧ್ಯಕ್ಷರಾಗಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಮ್ ಐ ಹಿರೇಮನಿ ಪಾಟೀಲ್ ವಹಿಸಿಕೊಂಡಿದ್ದರು.

ಪದೋನ್ನತಿ ಹಾಗೂ ವರ್ಗಾವಣೆಗೊಂಡ ಮಾನ್ಯ ನ್ಯಾಯಾಧೀಶರುಗಳಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಕೆ ಗುರುಪ್ರಸಾದ್ ಇವರು ಬೆಂಗಳೂರು ಗ್ರಾಮೀಣ ನ್ಯಾಯಾಲಯಕ್ಕೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿ ವರ್ಗಾವಣೆಗೊಂಡಿದ್ದಾರೆ ಪ್ರಧಾನ ಹಿರಿಯ ದಿವಾಣಿ
ನ್ಯಾಯಾಧೀಶರು ಸಿಜೆಎಂ ಶ್ರೀಮತಿ ಪ್ರೀತಿ ಸದ್ಗುರು ಸದರ್ ಜೋಷಿ ಇವರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ೧೭ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿ ವರ್ಗಾವಣೆಗೊಂಡಿದ್ದಾರೆ.

ಅಪರ ಹಿರಿಯ ದಿವಾಣಿ ನ್ಯಾಯಾಧೀಶರಾದ ಪ್ರಕಾಶ್ ಕುರುಪಟ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶರಾಗಿ ೭೪ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿ ವರ್ಗಾವಣೆಗೊಂಡಿದ್ದಾರೆ. ಪ್ರಧಾನ ದಿವಾಣಿ ನ್ಯಾಯಾಧೀಶರಾದ ಅರುಣ್ ಚೌಗಲೆ ಯಾದಗಿರಿ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದಾರೆ. ಒಂದನೇ ಜೆಎಂಎಫ್‌ಸಿ ನ್ಯಾಯಾಧೀಶರಾದ ಪುಷ್ಪು ಜೋಗೊಜಿ ಬಸವಕಲ್ಯಾಣಕ್ಕೆ ವರ್ಗಾವಣೆಗೊಂಡಿದ್ದಾರೆ. ವರ್ಗಾವಣೆ ಗೊಂಡ ಎಲ್ಲಾ ನ್ಯಾಯಾಧೀಶರಿಗೆ ಜಿಲ್ಲಾ ವಕೀಲರ ಸಂಘದಿಂದ ಸನ್ಮಾನಿಸಿ ಬೇಳ್ಕೊಡುಗೆ ಕೊಡಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಪ್ರಕಾಶ್ ಕಣಗಿನಹಾಳ ನಿರೂಪಿಸಿದರು

ಸಮಾರಂಭದಲ್ಲಿ ಗದಗ್ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಂ.ಐ. ಹಿರೇಮನಿಪಾಟೀಲ, ಉಪಾಧ್ಯಕ್ಷ ಎ.ಎಂ. ಹದ್ಲಿ, ಪ್ರಧಾನ ಕಾರ್ಯದರ್ಶಿ ಬಿ.ಎಚ್. ಮಾಡಲಗೇರಿ, ಜಂಟಿ  ಕಾರ್ಯದರ್ಶಿ ಪ್ರಕಾಶ ಕಣಗಿನಹಾಳ, ಖಜಾಂಚಿ ವಿ.ಎಚ್.ಮೇರವಾಡೆ, ಹಾಗೂ ವಕೀಲರು ಸಂಘದ ಎಲ್ಲ ಸದಸ್ಯರು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ