Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಮತ್ತೆ ದೆಹಲಿಯತ್ತ ರೈತರ ನಡಿಗೆ; ಶಂಭು ಗಡಿಯಲ್ಲಿ ಭಾರಿ ಬಿಗಿ ಬಂದೋಬಸ್ತ್

ಅಂಬಲಾ: ಹಲವು ಬೇಡಿಕೆಗೆ ಆಗ್ರಹಿಸಿ ​ ರೈತರು ಇಂದು ಮತ್ತೆ ದೆಹಲಿಯತ್ತ ಮೆರವಣಿಗೆ ಹೊರಟಿದ್ದು, ಅಪರಾಹ್ನ 12ರ ಹೊತ್ತಿಗೆ 101 ರೈತರ ಗುಂಪು ಶುಂಭು ಗಡಿಯತ್ತ ಸಾಗಲಿದೆ. ಈ ಹಿನ್ನೆಲೆಯಲ್ಲಿ ಶಂಭು ಗಡಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಹರಿಯಾಣ ಪೊಲೀಸರು ಬಹು ಹಂತದ ಬ್ಯಾರಿಕೇಡ್​ಗಳನ್ನು ಹಾಕಿದ್ದಾರೆ. ಈ ವೇಳೆ, ಕಳೆದ ಬಾರಿಯಂತೆ ರೈತರು ಮತ್ತು ಪೊಲೀಸ್​ ಸಿಬ್ಬಂದಿ ನಡುವೆ ಘರ್ಷಣೆಯಾಗುವ ಸಾಧ್ಯತೆ ತಳ್ಳಿಹಾಕುವಂತಿಲ್ಲ.


ಎರಡು ಬಾರಿ ವಿಫಲವಾದ ಮೆರವಣಿಗೆ: ರೈತರು ಈ ಹಿಂದೆ ಎರಡು ಬಾರಿ ದೆಹಲಿಯತ್ತ ಮೆರವಣಿಗೆ ಕೈಗೊಂಡರೂ ಇವು ಯಶಸ್ವಿಯಾಗಿಲ್ಲ. ಶಂಭುಗಡಿ ಬಳಿಯೇ ಪೊಲೀಸರು ರೈತರನ್ನು ತಡೆದು ನಿಲ್ಲಿಸಿದರು. ಈ ಕುರಿತು ಮಾತನಾಡಿರುವ ರೈತ ನಾಯಕ ಸರ್ವನ್​ ಸಿಂಗ್​ ಪಂಧೇರ್​​, ನಾವು ಸರ್ಕಾರದೊಂದಿಗೆ ಮಾತನಾಡಲು ಸಮಯ ನೀಡಿದ್ದೇವೆ. ಆದರೆ, ಸರ್ಕಾರ ನಮ್ಮ ಬೇಡಿಕೆಗಳನ್ನು ಆಲಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ದೆಹಲಿಯತ್ತ ಕಾಲ್ನಡಿಗೆ ಮೆರವಣಿಗೆಗೆ ಮುಂದಾಗಿದ್ದೇವೆ. ನಾವು ಶಾಂತಿಯುತ ಹೋರಾಟಕ್ಕೆ ಮುಂದಾದರೂ ಸರ್ಕಾರ ಮತ್ತು ಆಡಳಿತ ನಮ್ಮನ್ನು ದೆಹಲಿಯತ್ತ ಸಾಗಲು ಬಿಡುತ್ತಿಲ್ಲ ಎಂದು ಕಿಡಿಕಾರಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ