Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸಗೊಬ್ಬರದ ಬರ: ರೈತರು ಕಂಗಾಲು

ಬೆಂಗಳೂರು, ಜುಲೈ 26: ‘ಹಲ್ಲಿದ್ದರೆ ಕಡಲೆ ಇಲ್ಲ, ಕಡಲೆ ಇದ್ದರೆ ಹಲ್ಲಿಲ್ಲ’ ಎಂಬ ನಾಣ್ನುಡಿಯಂತಾಗಿದೆ ಕರ್ನಾಟಕದ ರೈತರ ಸ್ಥಿತಿ. ಈ ವರ್ಷ ರಾಜ್ಯದಾದ್ಯಂತ ಉತ್ತಮ ಮುಂಗಾರುಮಳೆಯಾಗುತ್ತಿದ್ದು, ಬಿತ್ತನೆ ಕಾರ್ಯ ಆರಂಭವಾಗಿದೆ. ಆದರೆ, ರೈತರಿಗೆ ಗೊಬ್ಬರವೇ  ಸಿಕ್ಕಿಲ್ಲ, ಸಿಗುತ್ತಿಲ್ಲ. ಮಳೆ ಬಂದಾಗ ಗೊಬ್ಬರ ಸಿಗುವುದಿಲ್ಲ, ಗೊಬ್ಬರ ಸಿಕ್ಕಾಗ ಮಳೆ ಬರುವುದಿಲ್ಲ ಎಂಬ ಸ್ಥಿತಿ ಎದುರಿಸುತ್ತಿರುವ ರೈತರು, ಬೆಳಗ್ಗೆ 5 ಗಂಟೆಯಿಂದಲೇ ಸಹಕಾರ ಸಂಘಗಳ ಮುಂದೆ ರಸಗೊಬ್ಬರಕ್ಕಾಗಿ ಸರದಿಯಲ್ಲಿ ನಿಲ್ಲುತ್ತಿದ್ದಾರೆ.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ