Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫೀಲ್ಡ್ ಮಾರ್ಷಲ್  ಕೆ ಎಂ ಕಾರ್ಯಪ್ಪನವರ ಪುಣ್ಯ ಸ್ಮರಣೆ



 ಧಾರವಾಡ: ಭಾರತೀಯ ಸೇನೆಯ ಪ್ರಥಮ ದಂಡನಾಯಕ ಹೆಮ್ಮೆಯ ಕನ್ನಡಿಗ, ಫೀಲ್ಡ್ ಮಾರ್ಷಲ್  ಕೆ ಎಂ ಕಾರ್ಯಪ್ಪನವರ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಅವರ ಅಪ್ರತಿಮ ದೇಶಸೇವೆ ಶೌರ್ಯ ಸಾಹಸ ಶಿಸ್ತಿನ ಗುಣಗಳನ್ನು ಆದರ ಪೂರ್ವಕವಾಗಿ ಸ್ಮರಿಸೋಣ ಎಂದು ನಿವೃತ್ತ ಬ್ರಿಗೇಡಿಯರ್ ಸುಧೀಂದ್ರ ಇಟ್ನಾಳ ಇವರು ಹೇಳಿದರು.  ಶ್ರೀಯುತರು ಫೀಲ್ಡ್ ಮಾರ್ಷಲ ಕೆ ಎಂ ಕಾರ್ಯಪ್ಪನವರ ಪುಣ್ಯ ಸ್ಮರಣೆಯಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಕಾರ್ಗಿಲ ಸ್ಥೂಪದಲ್ಲಿ ಫೀಲ್ಡ ಮಾರ್ಷಲ ಕೆ ಎಂ ಕಾರ್ಯಪ್ಪನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು ಮುಂದುವರೆದು ಮಾತನಾಡಿದ ಅವರು ಕೆ ಎಂ ಕಾರ್ಯಪ್ಪನವರು ಕಮಾಂಡರ ಇನ್ ಚೀಫ ಆಗಿ ನೇಮಕವಾದ ಜನೇವರಿ ೧೫ ರಂದೇ ಪ್ರತಿವರ್ಷ ಸೇನಾ ದಿನವನ್ನು ಆಚರಿಸಲಾಗುತ್ತದೆ ಅವರ ಜೀವನ ಚರಿತ್ರೆ ಸಾಹಸಗಾಥೆ ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.


         ಈ ಸಂದರ್ಭದಲ್ಲಿ ಚಂದ್ರಶೇಖರ ಅಮಿನಗಡ,  ಉದಯ ಯಂಡಿಗೇರಿ , ಬಸವರಾಜ ತಾಳಿಕೋಟಿ , ಬಸವರಾಜ ವಸ್ತ್ರದ, ಪಂಡಿತ್ ಮುಂಜಿ, ತಿಮ್ಮಪೂರ ವೀರಭದ್ರ ನವಲಗುಂದ ಶಿರಿಯಣ್ಣವರ ಅಲ್ಲದೆ ನಿವೃತ್ತ ಯೋಧರು ಉಪಸ್ಥಿತರಿದ್ದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ