LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ನಟ ರಕ್ಷಿತ್​ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್

ಬೆಂಗಳೂರು: ಕಾಪಿರೈಟ್​​ ಉಲ್ಲಂಘನೆ ಆರೋಪದಡಿ ನಟ ರಕ್ಷಿತ್​ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ದೂರವಾಣಿ ಕರೆ ಮಾಡಿ ಪೊಲೀಸರು ರಕ್ಷಿತ್ ಶೆಟ್ಟಿ ಬಳಿ ಮಾತನಾಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸೂಚನೆ ನೀಡಲಾಗಿದೆ.

ನವೀನ್ ಕುಮಾರ್ ಎಂಬುವವರು ರಕ್ಷಿತ್ ಶೆಟ್ಟಿ ದೂರು ದಾಖಲು ಮಾಡಿದ್ದಾರೆ. ನವೀನ್ ಕುಮಾರ್ ಅವರು ಎಂಆರ್​​ಟಿ ಮ್ಯೂಸಿಕ್​ನ ಪಾಲುದಾರಿಕೆ ಹೊಂದಿದ್ದಾರೆ. ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಬಳಕೆ ಆದ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು..’ ಚಿತ್ರದ ಹಾಡುಗಳನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

2024ರ ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ರಕ್ಷಿತ್ ಶೆಟ್ಟಿ ಅವರ ಜೊತೆ ಮಾತುಕತೆ ಆಗಿತ್ತಂತೆ. ಆದರೆ, ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ಸರಿ ಹೊಂದಿರಲಿಲ್ಲ. ಹೀಗಾಗಿ, ಮಾತುಕತೆ ಮುಂದುವರಿಯಲಿಲ್ಲ. 2024ರ ಮಾರ್ಚ್​ನಲ್ಲಿ ಬ್ಯಾಚುಲರ್ ಪಾರ್ಟಿ ಚಿತ್ರ ರಿಲೀಸ್ ಆಗಿತ್ತು. ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಗಮನಿಸಿದಾಗ 2 ಚಿತ್ರಗಳ ಹಾಡು ಬಳಕೆ ಆಗಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ