Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೆಲಮಂಗಲ ತಾಲೂಕಿನ ಅಡಕಮಾರನಹಳ್ಳಿ ಬಳಿ ಆಯಿಲ್ ಗೋಡೌನ್​ಗೆ ಬೆಂಕಿ

ಬೆಂಗಳೂರು, ಮೇ 13: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಅಡಕಮಾರನಹಳ್ಳಿ ಬಳಿ ಆಯಿಲ್ ಗೋಡೌನ್​ಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಸುಮಾರು 40 ಸಾವಿರ ಅಡಿಯ ಗೋದಾಮಿನಲ್ಲಿ ಬೆಂಕಿಯ ಕೆನ್ನಾಲಗೆ ವ್ಯಾಪಿಸಿದ್ದು, ಸುಮಾರು 30 ಕೋಟಿ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ಅಂದಾಜಿಸಲಾಗಿದೆ. ಮಾಜಿ ಸಚಿವ ಎಚ್​​ಸಿ ಶ್ರೀಕಂಠಯ್ಯ ಅಳಿಯ ಕೃಷ್ಣಪ್ಪಗೆ ಸೇರಿದ ಗೋದಾಮು ಇದಾಗಿದೆ. 20ಕ್ಕೂ ಹೆಚ್ಚು ಅಗ್ನಿಶಾಮಕದಳದ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ.

[video width="848" height="480" mp4="https://hasirukranti.in/wp-content/uploads/2025/05/Nelamangala.mp4"][/video]

ಶೆಲ್ ಕಂಪನಿಗೆ ಸೇರಿದ ಆಯಿಲ್ ಉತ್ಪನ್ನಗಳನ್ನು ಗೋದಾಮಿನಲ್ಲಿ ಇರಿಸಲಾಗಿತ್ತು. ನೆಲಮಂಗಲ, ಪೀಣ್ಯ, ಹೆಬ್ಬಾಳ, ರಾಜಾಜಿನಗರ, ಥಣಿಸಂದ್ರ, ಸುಂಕದಕಟ್ಟೆ ಮತ್ತು ಯಶವಂತಪುರ ಅಗ್ನಿಶಾಮಕ ಠಾಣಾ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸುಮಾರು 60 ರಿಂದ 70 ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.


ನಸುಕಿನ ಮೂರು ಗಂಟೆ ಸಮಯದಲ್ಲಿ ಬೆಂಕಿ ಅವಘಡ ಸುದ್ದಿ ತಿಳಿದ ತಕ್ಷಣದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಆಯಿಲ್ ಸಂಬಂಧಿತ ಗೋದಾಮು ಆಗಿರುವ ಕಾರಣಕ್ಕೆ ಬೆಂಕಿ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಅಧಿಕಾರಿಗಳು ತಿಳಿಸಿದ್ದಾರೆ.


ಮಧ್ಯರಾತ್ರಿ ಸಮಯದಲ್ಲಿ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಅವಘಡ ಸಂಭವಿಸಿದೆ. ಸ್ಥಳದಲ್ಲಿ ಯಾರೂ ಇಲ್ಲದ ಕಾರಣಕ್ಕೆ ಬೆಂಕಿ ಇಡೀ ಗೋದಾಮಿಗೆ ವ್ಯಾಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬೆಂಕಿ ಅವಘಡದ ದೃಶ್ಯಗಳು 10 ಕಿ.ಮೀ ದೂರದಿಂದಲೂ ಕಾಣಿಸುತ್ತಿದ್ದು, ದಟ್ಟವಾದ ಹೊಗೆ ಆಕಾಶವನ್ನ ಅವರಿಸಿದೆ, ಇದು ಸ್ಥಳೀಯರ ಆತಂಕಕ್ಕೂ ಕಾರಣವಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ