Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್,ಎಸ್,ಎಲ್,ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಲಕ್ಷ್ಮಣ ಸವದಿ ಸನ್ಮಾನ

ಅಥಣಿ: ಅಥಣಿ ಮತಕ್ಷೇತ್ರದ ಕಟಗೇರಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಪ್ರಾರ್ಥನಾ ನಾಗಪ್ಪ ಬಿರಾದರ ಪಾಟೀಲ ಎಸ್,ಎಸ್,ಎಲ್,ಸಿ ಪರೀಕ್ಷೆಯಲ್ಲಿ ೬೨೫/೬೨೫ ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ಐಗಳಿ ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಯ, ವಿದ್ಯಾರ್ಥಿದಶರಥ ಶಿವಾಜಿ ಭೋಸಲೆ ೬೨೪/೬೨೫ ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು ಅಥಣಿ ತಾಲೂಕಿಗೆ ಹೆಮ್ಮೆಯ ತಂದಿರುವ ಹಿನ್ನಲೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಅವರ ಗೃಹ ಕಛೇರಿಯಲ್ಲಿ ಸಾಧನೆಗೈದ ಇಬ್ಬರು ವಿದ್ಯಾರ್ಥಿಗಳಿಗೆ ಶಾಸಕ ಲಕ್ಷ್ಮಣ ಸವದಿಯವರು ಸತ್ಕರಿಸಿ ಗೌರವಿಸ ಅಭಿನಂದಿಸಿದರು
ಈ ವೇಳೆ ಪುರಸಭೆ ಸದಸ್ಯ ರಾಜೂ ಗೂಡೊಡಗಿ, ಬಿಇಓ ಎಮ್ ಆರ್ ಮುಂಜೆ, ಮುಖ್ಯ ಶಿಕ್ಷಕ ಗೌಡಪ್ಪ ಖೋತ, ಪೊಷಕರಾದ ನಾಗಪ್ಪ ಬಿರಾದಾರ ಪಾಟೀಲ, ವಿನೋದಾ ಬಿರಾದಾರ ಪಾಟೀಲ ಉಪಸ್ಥಿತರಿದ್ದರು

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ನೀಡಿದ ಡಾ. ಗಂಗಾಧರ ಆಂಗ್ಲ ಮಾಧ್ಯಮ ಶಾಲೆ  ನೆಮ್ಮದಿಗಾಗಿ ಸ್ವಲ್ಪ ಸಮಯ ಆಧ್ಯಾತ್ಮಿಕದ ಕಡೆಗೆ ಒಲವು ತೋರಿಸಬೇಕು : ಶೆಟ್ಟರಕಂಟೋನ್ಮೆಂಟ್ ರೈಲ್ವೆ ಗೇಟ್ ಬಳಿ ನೆರಳಿನ ವ್ಯವಸ್ಥೆಗಾಗಿ ಸಾರ್ವಜನಿಕರ ಆಗ್ರಹವೀರಶೈವ ಲಿಂಗಾಯತ ಸಮಾಜದಿಂದ ಉನ್ನತ ಸ್ಥಾನಕ್ಕೇರುವವರ ಸಂಖ್ಯೆ ಜಾಸ್ತಿಯಾಗಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ವೀರಶೈವ ಲಿಂಗಾಯತ ಸಮಾಜದಿಂದ ಉನ್ನತ ಸ್ಥಾನಕ್ಕೇರುವವರ ಸಂಖ್ಯೆ ಜಾಸ್ತಿಯಾಗಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಕನ್ನಡ ಚಲನ ಚಿತ್ರರಂಗ ಶ್ರೀಮಂತ ಪರಂಪರೆ ಹೊಂದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಸ್,ಎಸ್,ಎಲ್,ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಲಕ್ಷ್ಮಣ ಸವದಿ ಸನ್ಮಾನOnline Liquor Delivery ಮಣ್ಣಿನ ಫಲವತ್ತತೆಯ ರಕ್ಷಣೆ ಪ್ರತಿಯೊಬ್ಬರ  ಕರ್ತವ್ಯವಾಗಿದೆ:ಡಾ. ಎನ್ ಆರ್ ಸಾಲೀಮಠ ಅಕ್ಕಮಹಾದೇವಿ ಜಯಂತಿ ಉತ್ಸವ ವಿಜೃಂಭಣೆಯಿಂದ ಆಚರಣೆ