Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮರದ ನಿರ್ಮಿತಿ ಕುಸಿದು ಐವರು ಸಾವನ್ನಪ್ಪಿ, 40 ಮಂದಿಗೆ ಗಾಯ

ಭಗ್ಪತ್​(ಉತ್ತರ ಪ್ರದೇಶ): ಜೈನ ಸಮುದಾಯದ ಕಾರ್ಯಕ್ರಮಕ್ಕೆ ನಿರ್ಮಿಸಲಾಗಿದ್ದ ಮರದ ನಿರ್ಮಿತಿ ಕುಸಿದು ಐವರು ಸಾವನ್ನಪ್ಪಿ, 40 ಮಂದಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಭಗ್ಪತ್​ನ ಬರುತ್ ಎಂಬಲ್ಲಿ ಮಂಗಳವಾರ ಸಂಜೆ​ ನಡೆಯಿತು.


ಈ ಕುರಿತು ಜಿಲ್ಲಾಧಿಕಾರಿ ಅಸ್ಮಿತ ಲಾಲ್ ಪ್ರತಿಕ್ರಿಯಿಸಿ, "ಮಂಗಳವಾರ ಸಂಜೆ ಈ ಘಟನೆ ನಡೆಯಿತು. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ 20 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ" ಎಂದರು.


ಭಗ್ಪತ್​​ ಎಸ್​ಪಿ ಅರ್ಪಿತ ವಿಜಯ್​ವರ್ಗೀಯಾ ಮಾತನಾಡಿ, "ಘಟನೆಯ ತನಿಖೆ ನಡೆಯುತ್ತಿದೆ. 2-3 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ತಿಳಿಸಿದರು.


ಕಳೆದ 30 ವರ್ಷಗಳಿಂದಲೂ ಬರುತ್​ನಲ್ಲಿ ಜೈನ ಸಮುದಾಯ ಲಡ್ಡು ಮಹೋತ್ಸವ ಕಾರ್ಯಕ್ರಮ ಆಯೋಜಿಸುತ್ತಿದೆ. ಈ ಬಾರಿ ಮರದ ನಿರ್ಮಿತಿ ಕುಸಿದಿದ್ದು, ಘಟನೆ ಸಂಭವಿಸಿತು. ಜಿಲ್ಲಾಡಳಿತ ಮತ್ತು ಅಗ್ನಿ ಶಾಮಕದಳ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯ ನಡೆಸಿದೆ" ಎಂದು ಅವರು ಮಾಹಿತಿ ನೀಡಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ