Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಹ ಮುನ್ನೆಚ್ಚರಿಕೆ: ಘಟಪ್ರಭಾ ಹಾಗೂ ಹಿರಣ್ಯಕೇಶಿ ನದಿಯ ದಡದಲ್ಲಿಯ ಗ್ರಾಮಗಳ ಜನ- ಜಾನುವಾರಗಳ ಸಮೇತ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ  ಸೂಚನೆ 

ಬೆಳಗಾವಿ 18- ಘಟಪ್ರಭಾ ನದಿ ಹಾಗೂ ಹಿರಣ್ಯಕೇಶಿ ನದಿಯ ದಡದಲ್ಲಿ ಬರುವ ಎಲ್ಲ ಗ್ರಾಮಗಳ ಗ್ರಾಮಸ್ಥರು ಹಾಗೂ ತಮ್ಮ ಜಾನುವಾರಗಳ ಸಮೇತ ನದಿಯ ಪಾತ್ರದಿಂದ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಗ್ರಾಮಸ್ಥರಿಗೆ ಸೂಚಿಸಿದೆ.

:ಪ್ರವಾಹ ಮುನ್ನೆಚ್ಚರಿಕೆ:

ಹಿಡಕಲ್ (ಘಟಪ್ರಭಾ) ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆ ಆಗುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ಒಳಹರಿವು ಹರಿದು ಬರುತ್ತಿದೆ. ಇದರಿಂದ ಹಿಡಕಲ್ ಜಲಾಶಯವು ಶೇಕಡಾ 99.8 ರಷ್ಟು ಭರ್ತಿಯಾಗಿದ್ದು, ಜಲಾಶಯಕ್ಕೆ ಬರುವ ನೀರಿನ ಪ್ರಮಾಣ ಗಣನೀಯವಾಗಿ ಏರತೊಡಗಿದ್ದು, ಜಲಾಶಯದ ಗರಿಷ್ಟ ಮಟ್ಟ 2175.00 ಅಡಿಗಳಿರುತ್ತದೆ. ದಿನಾಂಕ:18-08-2025 ರಂದು ಮುಂಜಾನೆ 8.30 ಕ್ಕೆ ಜಲಾಶಯದ ಮಟ್ಟ 2174.667 ಅಡಿಗಳು ಇದ್ದು ಜಲಾಶಯಕ್ಕೆ ಒಳಹರಿವಿನ ಪ್ರಮಾಣ 13337 ಕ್ಯೂಸೆಕ್ಸ್ ಇದ್ದು, ಘಟಪ್ರಭಾ ನದಿಗೆ ಇಂದು ದಿನಾಂಕ:18-08-2025 ರಂದು ಮಧ್ಯಾಹ್ನ 12.00 ಗಂಟೆಗೆ ಕ್ಲಸ್ಟ ಗೇಟುಗಳ ಮೂಲಕ 6000 ಕ್ಯೂಸೆಕ್ಸ್ ವರೆಗೆ ನೀರನ್ನು ನದಿ ಪಾತ್ರಕ್ಕೆ ಬಿಡಲಾಗುವುದು. ಹಾಗೂ ಜಲಾಶಯದ ಒಳಹರಿವು ಹೆಚ್ಚಾದಂತೆ ಮತ್ತೆ 20000 ಕ್ಯೂಸೆಕ್ಸ್ ವರೆಗೆ ನೀರನ್ನು ನದಿ ಪಾತ್ರಕ್ಕೆ ಹರಿಬಿಡಲಾಗುವುದು, ಆದ್ದರಿಂದ ಘಟಪ್ರಭಾ ನದಿ ಹಾಗೂ ಹಿರಣ್ಯಕೇಶಿ ನದಿಯ ದಡದಲ್ಲಿ ಬರುವ ಎಲ್ಲ ಗ್ರಾಮಗಳ ಗ್ರಾಮಸ್ಥರು ಹಾಗೂ ತಮ್ಮ ಜಾನುವಾರಗಳ ಸಮೇತ ನದಿಯ ಪಾತ್ರದಿಂದ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಗ್ರಾಮಸ್ಥರಿಗೆ ಸೂಚಿಸಲು ಈ ಮೂಲಕ ವಿನಂತಿಸಲಾಗಿದೆ ಎಂದು ಕ.ನೀ.ನಿ.ನಿ ಸಿ.ಬಿ.ಸಿ. ಉಪ ವಿಭಾಗ ನಂ-2 ಹಿಡಕಲ್ ಡ್ಯಾಮ್ ದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ