Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೋಮಾಳದ ಜಾಗೆಯಲ್ಲಿ ಗರಸು ಎತ್ತು ವಿಚಾರಕ್ಕೆ ತಪಶೀಲ್ದಾರ ಮತ್ತು ಗ್ರಾಮಸ್ಥರ ಮಧ್ಯ ವಾಕ್ಸಮರ

ಹುನಗುಂದ: ಹೊನ್ನರಹಳ್ಳಿ ಗುಡ್ಡದ ಪ್ರದೇಶದಲ್ಲಿರುವ ಗೋಮಾಳದ ಜಾಗೆಯಲ್ಲಿ ಗರಸು ಎತ್ತು ವಿಚಾರಕ್ಕೆ ಸಂಬಂಧಿಸಿದಂತೆ ತಪಶೀಲ್ದಾರ ಮತ್ತು ಗ್ರಾಮಸ್ಥರ ಮಧ್ಯ ವಾಕ್ಸಮರದೇ ನಡೆದು ತಹಸೀಲ್ದಾರ ಮಾತಿಗೆ ಗ್ರಾಮಸ್ಥರು ವಿರೋಧ ವ್ಯಕ್ತಪಸಿದ್ದಾರೆ.           ತಾಲೂಕಿನ ಹೊನ್ನರಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಗ್ರಾಮಸ್ಥರೊಂದಿಗೆ ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಅವರು ಸಭೆ ನಡೆಸಿ ಮಾತನಾಡಿ ಗ್ರಾಮದ ಗುಡ್ಡದ ಗೋಮಾಳ ಜಾಗೆ ಸರ್ಕಾರಕ್ಕೆ ಸೆರಿದ್ದು, ಸರ್ಕಾರದ ಆದೇಶದಂತೆ ಕಾಮಗಾರಿ ಕೈಗೊಳ್ಳಲು ಗೋಮಾಳದಲ್ಲಿನ ಗರಸು ತೆಗೆಯಲು ಅಡ್ಡಿಪಡಿಸದೆ ಅವಕಾಶ ಮಾಡಿಕೊಡಿ ಎಂದರು. ಈ ಭಾಗದಲ್ಲಿ ೪ಗ್ರಾಮಗಳಿಗೆ ಸೇರಿದಂತೆ ವ್ಯಾಪ್ತಿಗನುಗುಣವಾಗಿ ಒಟ್ಟು ೪೮ ಎಕರೆ ಪ್ರದೇಶ ಗೋಮಾಳವಿದೆ. ಗ್ರಾಮಸ್ಥರ ಮನವಿಯಂತೆ ಗೋಮಾಳದಲ್ಲಿ ೬ ಎಕರೆ ಪ್ರದೇಶದಲ್ಲಿ ಮಾತ್ರ ಗರಸು ತೆಗೆಯಲು ಸರ್ಕಾ ಆದೇಸಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸರ್ಕಾರದ ಆದೇಶದಂತೆ  ಗರಸು ತೆಗೆಯಲು ಅವಕಾಶ ಮಾಡಕೊಡಿ ಎನ್ನುತ್ತಿದ್ದಂತೆ ಇತರ ಅಧಿಕಾರಿಗಳ ಮಾತಿಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು. ಗೋಮಾಳ ಜಾನುವಾರುಗಳನ್ನು ಮೇಯಿಸಲು ಅನುಕೂಲವಾಗಿದೆ. ಇಲ್ಲಿನ ಗಿಡ ಮರಗಳು ಪ್ರಾಣಿ ಪಕ್ಷಿಗಳಿಗೆ ಆಸರೆಯಾಗಿವೆ. ಗೋಮಾಳದಲ್ಲಿ ಗರಸು ಗತೆಗೆಯುವದರಿಂಗ್ರಾಮಸ್ಥರಿಗೆ ತೊಂದರೆಯಾಗುತ್ತದೆ. ಹೀಗಾಗಿ ಯಾವುದೆ ಕಾರಣಕ್ಕೂ ಗರಸು ತೆಗೆಯಲಯ ಅವಕಾಶ ಒಡುವುದಿಲ್ಲ ಎಂದು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು. ಪಿಎಸ್‌ಐ ಸಿದ್ದಾರೂಢ ಆಬಲಕಟ್ಟಿ, ಮುಖಂಡರಾದ ಶಿವು ಗದ್ದಿ, ಮಹಾಂತೇಶ ಅಮಾತಿಗೌಡರ, ಮಹಾಂತೇಶ ಈರಣ್ಣವರ, ರುದ್ರಗೌಡ ಅಮಾತಿಗೌಡರ, ಬಸವಂತಪ್ಪ ಕೊಣ್ಣೂರ, ಮಹಾಂತೇಶ ಕುಳ್ಳೊಳ್ಳಿ, ಗುರುಬಸಯ್ಯ ಹಿರೇಮಠ, ಸಂಗಪ್ಪ ಮೂಲಿಮನಿ, ಬೊಮ್ಮೇಶ ಹುಗ್ಗಿ, ವಾಲಪ್ಪ ನಾಯಕ, ಬಸವ್ವ ಹಾವರಗಿ, ಮತ್ತು ಇಲಾಖಾ ಅಧಿಕಾರಿಗಳಿದ್ದರು.                                                                                           

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*