Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೋಮಾಳದ ಜಾಗೆಯಲ್ಲಿ ಗರಸು ಎತ್ತು ವಿಚಾರಕ್ಕೆ ತಪಶೀಲ್ದಾರ ಮತ್ತು ಗ್ರಾಮಸ್ಥರ ಮಧ್ಯ ವಾಕ್ಸಮರ

ಹುನಗುಂದ: ಹೊನ್ನರಹಳ್ಳಿ ಗುಡ್ಡದ ಪ್ರದೇಶದಲ್ಲಿರುವ ಗೋಮಾಳದ ಜಾಗೆಯಲ್ಲಿ ಗರಸು ಎತ್ತು ವಿಚಾರಕ್ಕೆ ಸಂಬಂಧಿಸಿದಂತೆ ತಪಶೀಲ್ದಾರ ಮತ್ತು ಗ್ರಾಮಸ್ಥರ ಮಧ್ಯ ವಾಕ್ಸಮರದೇ ನಡೆದು ತಹಸೀಲ್ದಾರ ಮಾತಿಗೆ ಗ್ರಾಮಸ್ಥರು ವಿರೋಧ ವ್ಯಕ್ತಪಸಿದ್ದಾರೆ.           ತಾಲೂಕಿನ ಹೊನ್ನರಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಗ್ರಾಮಸ್ಥರೊಂದಿಗೆ ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಅವರು ಸಭೆ ನಡೆಸಿ ಮಾತನಾಡಿ ಗ್ರಾಮದ ಗುಡ್ಡದ ಗೋಮಾಳ ಜಾಗೆ ಸರ್ಕಾರಕ್ಕೆ ಸೆರಿದ್ದು, ಸರ್ಕಾರದ ಆದೇಶದಂತೆ ಕಾಮಗಾರಿ ಕೈಗೊಳ್ಳಲು ಗೋಮಾಳದಲ್ಲಿನ ಗರಸು ತೆಗೆಯಲು ಅಡ್ಡಿಪಡಿಸದೆ ಅವಕಾಶ ಮಾಡಿಕೊಡಿ ಎಂದರು. ಈ ಭಾಗದಲ್ಲಿ ೪ಗ್ರಾಮಗಳಿಗೆ ಸೇರಿದಂತೆ ವ್ಯಾಪ್ತಿಗನುಗುಣವಾಗಿ ಒಟ್ಟು ೪೮ ಎಕರೆ ಪ್ರದೇಶ ಗೋಮಾಳವಿದೆ. ಗ್ರಾಮಸ್ಥರ ಮನವಿಯಂತೆ ಗೋಮಾಳದಲ್ಲಿ ೬ ಎಕರೆ ಪ್ರದೇಶದಲ್ಲಿ ಮಾತ್ರ ಗರಸು ತೆಗೆಯಲು ಸರ್ಕಾ ಆದೇಸಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸರ್ಕಾರದ ಆದೇಶದಂತೆ  ಗರಸು ತೆಗೆಯಲು ಅವಕಾಶ ಮಾಡಕೊಡಿ ಎನ್ನುತ್ತಿದ್ದಂತೆ ಇತರ ಅಧಿಕಾರಿಗಳ ಮಾತಿಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು. ಗೋಮಾಳ ಜಾನುವಾರುಗಳನ್ನು ಮೇಯಿಸಲು ಅನುಕೂಲವಾಗಿದೆ. ಇಲ್ಲಿನ ಗಿಡ ಮರಗಳು ಪ್ರಾಣಿ ಪಕ್ಷಿಗಳಿಗೆ ಆಸರೆಯಾಗಿವೆ. ಗೋಮಾಳದಲ್ಲಿ ಗರಸು ಗತೆಗೆಯುವದರಿಂಗ್ರಾಮಸ್ಥರಿಗೆ ತೊಂದರೆಯಾಗುತ್ತದೆ. ಹೀಗಾಗಿ ಯಾವುದೆ ಕಾರಣಕ್ಕೂ ಗರಸು ತೆಗೆಯಲಯ ಅವಕಾಶ ಒಡುವುದಿಲ್ಲ ಎಂದು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು. ಪಿಎಸ್‌ಐ ಸಿದ್ದಾರೂಢ ಆಬಲಕಟ್ಟಿ, ಮುಖಂಡರಾದ ಶಿವು ಗದ್ದಿ, ಮಹಾಂತೇಶ ಅಮಾತಿಗೌಡರ, ಮಹಾಂತೇಶ ಈರಣ್ಣವರ, ರುದ್ರಗೌಡ ಅಮಾತಿಗೌಡರ, ಬಸವಂತಪ್ಪ ಕೊಣ್ಣೂರ, ಮಹಾಂತೇಶ ಕುಳ್ಳೊಳ್ಳಿ, ಗುರುಬಸಯ್ಯ ಹಿರೇಮಠ, ಸಂಗಪ್ಪ ಮೂಲಿಮನಿ, ಬೊಮ್ಮೇಶ ಹುಗ್ಗಿ, ವಾಲಪ್ಪ ನಾಯಕ, ಬಸವ್ವ ಹಾವರಗಿ, ಮತ್ತು ಇಲಾಖಾ ಅಧಿಕಾರಿಗಳಿದ್ದರು.                                                                                           

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ