Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು ದಸರಾ ಗಜಪಡೆಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಮಾಡಿಸಿದ ಅರಣ್ಯ ಇಲಾಖೆ!

ಬೆಂಗಳೂರು, ಆಗಸ್ಟ್ 21: ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಗಜಪಡೆ ಇಂದು ಮೈಸೂರಿಗೆ ಆಗಮಿಸುತ್ತಿದ್ದು, ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಕ್ಯಾಪ್ಟನ್ ಅಭಿಮನ್ಯು ಹಾಗೂ ತಂಡಕ್ಕೆ ಸ್ವಾಗತ ದೊರೆಯಲಿದೆ. ಈ ಮಧ್ಯೆ, ದಸರಾ ಗಜಪಡೆ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿರುವ ಅರಣ್ಯ ಇಲಾಖೆ ಗಜಪಡೆ, ಸಿಬ್ಬಂದಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ವಿಮೆ ಮಾಡಿಸಿದೆ.





ಆಗಸ್ಟ್​ 21ರಿಂದ ಆರಂಭವಾಗಿ ದಸರಾ ಮಹೋತ್ಸವ ಮುಕ್ತಾಯಗೊಂಡು ಗಜಪಡೆ ಕಾಡು ಸೇರುವವರೆಗೂ ವಿಮೆ ಚಾಲ್ತಿಯಲ್ಲಿರುತ್ತದೆ. ನಾಲ್ಕು ಮೀಸಲು ಆನೆಗಳು ಸೇರಿ ಒಟ್ಟು 18 ಆನೆಗಳಿಗೆ 87,50,000 ವಿಮೆ ಮಾಡಿಸಲಾಗಿದೆ. ಅರಣ್ಯಧಿಕಾರಿಗಳು, ಮಾವುತರು, ಕಾವಾಡಿಗಳಿಗೆ ತಲಾ 2 ಲಕ್ಷದಂತೆ 50 ಜನರಿಗೆ 1 ಕೋಟಿ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.





ಗಜಪಡೆಗೆ ನಾಡಿಗೆ ಬಂದ ಸಂಧರ್ಭದಲ್ಲಿ ತಾಲೀಮು ಅಥವಾ ಇನ್ನಿತರ ಸಂಧರ್ಭದಲ್ಲಿ ಗಜಪಡೆಯಿಂದ ಸಾರ್ವಜನಿಕರಿಗೆ ಅಥವ ಸಾರ್ವಜನಿಕ ಆಸ್ತಿಗೆ ತೊಂದರೆಯಾದರೆ 50 ಲಕ್ಷ ರೂಪಾಯಿ ವರೆಗೆ ವಿಮೆ ಸೌಲಭ್ಯ ದೊರೆಯಲಿದೆ. ಅರಣ್ಯ ಇಲಾಖೆ ಒಟ್ಟು 2,37,50,000 ಕೋಟಿ ರೂಪಾಯಿ ಮೊತ್ತದ ವಿಮೆ ಮಾಡಿಸಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*