Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುಣೆಯಲ್ಲಿ ಎನ್​ಸಿಪಿಯ ಮಾಜಿ ಕೌನ್ಸಿಲರ್​ನನ್ನು ಗುಂಡಿಕ್ಕಿ ಹತ್ಯೆ

ಪುಣೆ: ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೆ ಒಂದೆಡೆ ಸಿದ್ಧತೆ ನಡೆಯುತ್ತಿದೆ, ಮತ್ತೊಂದೆಡೆ ಪುಣೆ ಮುನ್ಸಿಪಲ್ ಕಾರ್ಪೊರೇಷನ್ ಮಾಜಿ ಕೌನ್ಸಿಲರ್ ವನರಾಜ್ ಅಂದೇಕರ್ ​​ಅವರನ್ನು ಭಾನುವಾರ ರಾತ್ರಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.











ದಾಳಿಕೋರರು ಮೊದಲು ಮಾಜಿ ಕೌನ್ಸಿಲರ್ ವನರಾಜ್ ಮೇಲೆ ಹಲ್ಲೆ ನಡೆಸಿ ನಂತರ ಗುಂಡು ಹಾರಿಸಿದ್ದಾರೆ. ವನರಾಜ್ ಅಂದೇಕರ್ ​​ರಕ್ತದಲ್ಲಿ ತೊಯ್ದು ಬಿದ್ದಿದ್ದಾಗ ದಾಳಿಕೋರರು ಅಲ್ಲಿಂದ ಓಡಿ ಹೋಗಿದ್ದಾರೆ.


ವನರಾಜ್ ಅಂದೇಕರ್ ​​ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾಸೂನ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು. ಸದ್ಯ ಪೊಲೀಸರು ಈ ಬಗ್ಗೆ ತನಿಖೆಯಲ್ಲಿ ನಿರತರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ.



ಕೌಟುಂಬಿಕ ಕಲಹ ಹಾಗೂ ಹಣದ ಕಾರಣದಿಂದ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರು ವಶಕ್ಕೆ ಪಡೆದಿರುವ ಮೂವರ ವಿಚಾರಣೆ ನಡೆಯುತ್ತಿದೆ.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ