Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಪುರಸಭೆ ಅಧ್ಯಕ್ಷ  ಬಸಪ್ಪ ಮಲ್ಲಪ್ಪ ಕೂಡಸೋಮಣ್ಣವರ ನಿಧನ




ಬೈಲಹೊಂಗಲ. ಪಟ್ಟಣದ ಕುಡಸೋಮಣ್ಣವರ ಗಲ್ಲಿಯ ನಿವಾಸಿ ಬಸಪ್ಪ ಮಲ್ಲಪ್ಪ ಕುಡಸೋಮಣ್ಣವರ (78) ಇಂದು (ಮಂಗಳವಾರ) ನಿಧನರಾದರು.

ಬಿಎಂಕೆ ಎಂದೆ ಖ್ಯಾತರಾಗಿದ್ದ ಅವರು ಎರಡು ಭಾರಿ ಬೈಲಹೊಂಗಲ ಪುರಸಭೆಯ ಅಧ್ಯಕ್ಷರಾಗಿ  ಹಾಗೂ  ಎರಡು ಭಾರಿ  ಪಿಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಲ್ಲದೆ, ಸೋಮೇಶ್ವರ ಸಕ್ಕರೆ ಕಾರ್ಖಾನೆ ಪ್ರವರ್ತಕರಾಗಿ, ಮಹಾಲಕ್ಷ್ಮೀ ಪಟ್ಟಣ ಸಹಕಾರಿ  ಬ್ಯಾಂಕ್ ನಿರ್ದೇಶಕರಾಗಿ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮ ಅಪಾರ ಸೇವೆ ಸಲ್ಲಿಸಿದ್ದಾರೆ.

ಶ್ರೀ ವರ್ತಿಸಿದ್ಧಬಸವೇಶ್ವರ ಅರ್ಬನ್ ಕೋ-ಆಪ್ ಸೋಸೈಟಿ ಸ್ಥಾಪಿಸಿ ನಾಡಿನ ಜನತೆಗೆ ಆರ್ಥಿಕ ನೇರವು ನೀಡುವ ಮೂಲಕ ನಾಡಿನ ಅಭಿವೃದ್ದಿಗೆ ಶ್ರಮಿಸಿದ್ದಾರೆ.

ರಾಜಕೀಯವಾಗಿ, ಸಾಮಾಜಿಕವಾಗಿ ನಾಡಿಗೆ ಅನೇಕ ಕೊಡುಗೆ ನೀಡಿದ್ದಾರೆ.ಮೃತರ ಅಂತಿಮ ದರ್ಶನಕ್ಕೆ ಗುಂಡ್ಲೂರ ಚಾಳ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿದೆ.

ಮೃತರು ಪತ್ನಿ,ಮೂವರು ಪುತ್ರರನ್ನು,ಅಪಾರ ಬಂದು, ಬಳಗ ಅಗಲಿದ್ದಾರೆ.

    ಶೋಕ. ಅಗಲಿದ ನಾಯಕನ ನಿಧನಕ್ಕೆ  ಮುರುಸಾವಿರ ಮಠದ ಶ್ರೀ ಪ್ರಭು  ನೀಲಕಂಠ ಮಹಾಸ್ವಾಮಿಗಳು,ಮಾಜಿ ಸಚಿವ ಶಿವಾನಂದ ಕೌಜಲಗಿ, ಶಾಸಕ ಮಹಾಂತೇಶ ಕೌಜಲಗಿ, ಮಾಜಿ ಶಾಸಕರಾದ ಜಗದೀಶ ಮೆಟಗುಡ,ಡಾ. ವಿಶ್ವನಾಥ ಪಾಟೀಲ,ಮಹಾಂತೇಶ ದೊಡ್ಡಗೌಡರ, ಜೆಡಿಎಸ್ ಮುಖಂಡ ಶಂಕರ ಮಾಡಲಗಿ ಸೇರಿದಂತೆ ಅನೇಕ ಮುಖಂಡರು, ಸಹಕಾರಿ ಬಂದುಗಳು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ