Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

*ಯರಗಟ್ಟಿ ತಾಲೂಕು ಆಡಳಿತ ಕೇಂದ್ರ ಕಟ್ಟಡಕ್ಕೆ ಶಂಕುಸ್ಥಾಪನೆ*

ಯರಗಟ್ಟಿ:,,27 : ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ಸಾರ್ವಜನಿಕರ ಬಹುದಿನಗಳ ಕನಸಾಗಿದ್ದ, “ತಾಲ್ಲೂಕು ಆಡಳಿತ ಕೇಂದ್ರ ಕಟ್ಟಡ” (ಪ್ರಜಾಸೌಧ) ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಶನಿವಾರ ನೆರವೇರಿತು.
​ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ  ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿದ್ದರು.
ಸುಮಾರು 8.60 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ  ಕಟ್ಟಡ ನಿರ್ಮಾಣವಾಗಲಿದೆ.
ತಾಲೂಕಾ ಪಂಚಾಯತ್ ಕಾರ್ಯಾಲಯವನ್ನು ಸಹ ಇದೇ ವೇಳೆ ಉದ್ಘಾಟಿಸಲಾಯಿತು.
 ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಶಾಸಕರಾದ  ವಿಶ್ವಾಸ ವಸಂತ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನೆರವೇರಿತು. 
ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭಡಾ. ಪುಷ್ಪಲತಾ ಅವರ ವರ್ಗಾವಣೆಗೆ ಸಾರ್ವಜನಿಕರ ಆಕ್ರೋಶ"ಪೋಲಿಯೋ ನಿರ್ಮೂಲನೆ ಪ್ರತಿಯೊಬ್ಬರ ಜವಾಬ್ದಾರಿ" ಕೆಂಪೇಗೌಡರ ಆಡಳಿತ ಮಂತ್ರವು ಇಂದಿಗೂ ಇಡೀ ಜಗತ್ತಿಗೆ ಮಾದರಿಯಾಗಿದೆ : ಬಂಡೆ ಪೊಲೀಯೋ ಲಸಿಕಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಕೈಜೋಡಿ ಯಶಸ್ವಿಗೊಳಿಸಬೇಕು : ಪ್ರದೀಪಕುಮಾರ ಹಿರೇಮಠ*ಬಳ್ಳಾರಿ: ಜೂ.28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ*"ಸಂಘದ ತರಬೇತಿ ಯೋಜನೆಯ ಸದುಪಯೋಗ ಪಡೆದುಕೊಳ್ಳಿ."  ಹಿಂದೂಗಳ ಮನೆಯಲ್ಲಿ ಮೊಹರಂ, ಪಾಂಜಾಗಳನ್ನು ಪ್ರತಿಷ್ಠಾಪನೆ. ಭಾವೈಕ್ಯತೆ ಸಾರಿದ ಮುಧೋಳ ಕುಟುಂಬ*ಯರಗಟ್ಟಿ ತಾಲೂಕು ಆಡಳಿತ ಕೇಂದ್ರ ಕಟ್ಟಡಕ್ಕೆ ಶಂಕುಸ್ಥಾಪನೆ*ನನ್ನ ಸಚಿವ ಸಂಪುಟದಲ್ಲಿ ಅಪ್ಪಾಜಿ ಇರಬೇಕೆಂಬುವುದು ನನ್ನ ಆಸೆ