Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿರಾ ಕ್ಯಾಂಟೀನ್ ಕಾಮಗಾರಿಗೆ ಶಂಕುಸ್ಥಾಪನೆ

ಘಟಪ್ರಭಾ. ಪಟ್ಟಣದಲ್ಲಿ  ಬಡವರಿಗೆ, ವ್ಯಾಪಾರಸ್ಥರಿಗೆ, ಉದ್ಯೋಗಿಗಳಿಗೆ ಅಣ್ಣ ನೀಡುವ ಸರ್ಕಾರದ ಮಹತ್ವಕಾಂಕ್ಷೆಯ ಹಸಿದವರಿಗೆ ಅಣ್ಣ ನೀಡುವ ಯೋಜನೆ  ಇಂದಿರಾ ಕ್ಯಾಂಟೀನಗೆ ಸೋಮವಾರದಂದು  ಶಂಕು ಸ್ಥಾಪನೆ ನೆರವೇರಿತು. ಗೋಕಾಕ  ಶಾಸಕರಾದ  ರಮೇಶ ಜಾರಕಿಹೊಳಿ ಅವರ ಸೂಚನೆಯಂತೆ ಮತ್ತು  ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಇಂದು ಬೆಳಗ್ಗೆ ಘಟಪ್ರಭಾದ Paperwork ಮಾರುಕಟ್ಟೆಯಲ್ಲಿ ಇಂದಿರಾ ಕ್ಯಾಂಟೀನ್ ಗೆ ಶಂಕು ಸ್ಥಾಪನೆ ಮಾಡಲಾಯಿತು.
        ಕಾರ್ಯಕ್ರಮದ ದಿವ್ಯ  ಸಾನಿಧ್ಯವನ್ನು ಗುಬ್ಬಲಗುಡ್ಡ ಶ್ರೀ ಕೆಂಪಯ್ಯ ಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ವಹಿಸಿ ಮಾತನಾಡಿ ಬಡವ, ವ್ಯಾಪಾರಸ್ಥರ, ಉದ್ಯೋಗಿಗಳ ಅನುಕೂಲಕ್ಕೆ ಆದಷ್ಟು ಬೇಗ ಇಂದಿರಾ ಕ್ಯಾಂಟೀನ್  ಕಾರ್ಯಾರಂಭ ಮಾಡಲಿ ಎಂದು ಶುಭ ಹಾರೈಸಿದರು.

         ಕಾರ್ಯಕ್ರಮದಲ್ಲಿ  ಪುರಸಭೆ ಮುಖ್ಯಾಧಿಕಾರಿ ಶ್ರೀಮತಿ ಎಂ ಎಸ್ ಪಾಟೀಲ, ಹಿರಿಯ ಮುಖಂಡರಾದ  ಡಿ ಎಂ ದಳವಾಯಿ, ಈಶ್ವರ ಮಟಗಾರ, ಕುಮಾರ್ ಹುಕ್ಕೇರಿ , ಮಲ್ಲು ಕೋಳಿ, ಪ್ರವೀಣ ಮಟಗಾರ, ಮಲ್ಲಿಕಾರ್ಜುನ ತುಕ್ಕಾನಟ್ಟಿ, ಸಲೀಂ ಕಬ್ಬೂರ,ಈರಣ್ಣ ಕಲಕುಟಗಿ, ಶ್ರೀಕಾಂತ ಮಹಾಜನ್, ಪ್ರತಾಪ ಬೇವಿನಗಿಡದ, ಈರಪ್ಪ ಗಂಡವ್ವಗೋಳ, ಪರಶುರಾಮ ಗೋಕಾಕ ಸೇರಿದಂತೆ ಮಾಜಿ ಸದಸ್ಯರು, ಪುರಸಭೆ ಸಿಬ್ಬಂದಿ ಗ್ರಾಮಸ್ಥರು  ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ