Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿರಾ ಕ್ಯಾಂಟೀನ್ ಕಾಮಗಾರಿಗೆ ಶಂಕುಸ್ಥಾಪನೆ

ಘಟಪ್ರಭಾ. ಪಟ್ಟಣದಲ್ಲಿ  ಬಡವರಿಗೆ, ವ್ಯಾಪಾರಸ್ಥರಿಗೆ, ಉದ್ಯೋಗಿಗಳಿಗೆ ಅಣ್ಣ ನೀಡುವ ಸರ್ಕಾರದ ಮಹತ್ವಕಾಂಕ್ಷೆಯ ಹಸಿದವರಿಗೆ ಅಣ್ಣ ನೀಡುವ ಯೋಜನೆ  ಇಂದಿರಾ ಕ್ಯಾಂಟೀನಗೆ ಸೋಮವಾರದಂದು  ಶಂಕು ಸ್ಥಾಪನೆ ನೆರವೇರಿತು. ಗೋಕಾಕ  ಶಾಸಕರಾದ  ರಮೇಶ ಜಾರಕಿಹೊಳಿ ಅವರ ಸೂಚನೆಯಂತೆ ಮತ್ತು  ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಇಂದು ಬೆಳಗ್ಗೆ ಘಟಪ್ರಭಾದ Paperwork ಮಾರುಕಟ್ಟೆಯಲ್ಲಿ ಇಂದಿರಾ ಕ್ಯಾಂಟೀನ್ ಗೆ ಶಂಕು ಸ್ಥಾಪನೆ ಮಾಡಲಾಯಿತು.
        ಕಾರ್ಯಕ್ರಮದ ದಿವ್ಯ  ಸಾನಿಧ್ಯವನ್ನು ಗುಬ್ಬಲಗುಡ್ಡ ಶ್ರೀ ಕೆಂಪಯ್ಯ ಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ವಹಿಸಿ ಮಾತನಾಡಿ ಬಡವ, ವ್ಯಾಪಾರಸ್ಥರ, ಉದ್ಯೋಗಿಗಳ ಅನುಕೂಲಕ್ಕೆ ಆದಷ್ಟು ಬೇಗ ಇಂದಿರಾ ಕ್ಯಾಂಟೀನ್  ಕಾರ್ಯಾರಂಭ ಮಾಡಲಿ ಎಂದು ಶುಭ ಹಾರೈಸಿದರು.

         ಕಾರ್ಯಕ್ರಮದಲ್ಲಿ  ಪುರಸಭೆ ಮುಖ್ಯಾಧಿಕಾರಿ ಶ್ರೀಮತಿ ಎಂ ಎಸ್ ಪಾಟೀಲ, ಹಿರಿಯ ಮುಖಂಡರಾದ  ಡಿ ಎಂ ದಳವಾಯಿ, ಈಶ್ವರ ಮಟಗಾರ, ಕುಮಾರ್ ಹುಕ್ಕೇರಿ , ಮಲ್ಲು ಕೋಳಿ, ಪ್ರವೀಣ ಮಟಗಾರ, ಮಲ್ಲಿಕಾರ್ಜುನ ತುಕ್ಕಾನಟ್ಟಿ, ಸಲೀಂ ಕಬ್ಬೂರ,ಈರಣ್ಣ ಕಲಕುಟಗಿ, ಶ್ರೀಕಾಂತ ಮಹಾಜನ್, ಪ್ರತಾಪ ಬೇವಿನಗಿಡದ, ಈರಪ್ಪ ಗಂಡವ್ವಗೋಳ, ಪರಶುರಾಮ ಗೋಕಾಕ ಸೇರಿದಂತೆ ಮಾಜಿ ಸದಸ್ಯರು, ಪುರಸಭೆ ಸಿಬ್ಬಂದಿ ಗ್ರಾಮಸ್ಥರು  ಭಾಗವಹಿಸಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*