LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇಂದಿರಾ ಕ್ಯಾಂಟೀನ್ ಕಾಮಗಾರಿಗೆ ಶಂಕುಸ್ಥಾಪನೆ

ಘಟಪ್ರಭಾ. ಪಟ್ಟಣದಲ್ಲಿ  ಬಡವರಿಗೆ, ವ್ಯಾಪಾರಸ್ಥರಿಗೆ, ಉದ್ಯೋಗಿಗಳಿಗೆ ಅಣ್ಣ ನೀಡುವ ಸರ್ಕಾರದ ಮಹತ್ವಕಾಂಕ್ಷೆಯ ಹಸಿದವರಿಗೆ ಅಣ್ಣ ನೀಡುವ ಯೋಜನೆ  ಇಂದಿರಾ ಕ್ಯಾಂಟೀನಗೆ ಸೋಮವಾರದಂದು  ಶಂಕು ಸ್ಥಾಪನೆ ನೆರವೇರಿತು. ಗೋಕಾಕ  ಶಾಸಕರಾದ  ರಮೇಶ ಜಾರಕಿಹೊಳಿ ಅವರ ಸೂಚನೆಯಂತೆ ಮತ್ತು  ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಇಂದು ಬೆಳಗ್ಗೆ ಘಟಪ್ರಭಾದ Paperwork ಮಾರುಕಟ್ಟೆಯಲ್ಲಿ ಇಂದಿರಾ ಕ್ಯಾಂಟೀನ್ ಗೆ ಶಂಕು ಸ್ಥಾಪನೆ ಮಾಡಲಾಯಿತು.
        ಕಾರ್ಯಕ್ರಮದ ದಿವ್ಯ  ಸಾನಿಧ್ಯವನ್ನು ಗುಬ್ಬಲಗುಡ್ಡ ಶ್ರೀ ಕೆಂಪಯ್ಯ ಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ವಹಿಸಿ ಮಾತನಾಡಿ ಬಡವ, ವ್ಯಾಪಾರಸ್ಥರ, ಉದ್ಯೋಗಿಗಳ ಅನುಕೂಲಕ್ಕೆ ಆದಷ್ಟು ಬೇಗ ಇಂದಿರಾ ಕ್ಯಾಂಟೀನ್  ಕಾರ್ಯಾರಂಭ ಮಾಡಲಿ ಎಂದು ಶುಭ ಹಾರೈಸಿದರು.

         ಕಾರ್ಯಕ್ರಮದಲ್ಲಿ  ಪುರಸಭೆ ಮುಖ್ಯಾಧಿಕಾರಿ ಶ್ರೀಮತಿ ಎಂ ಎಸ್ ಪಾಟೀಲ, ಹಿರಿಯ ಮುಖಂಡರಾದ  ಡಿ ಎಂ ದಳವಾಯಿ, ಈಶ್ವರ ಮಟಗಾರ, ಕುಮಾರ್ ಹುಕ್ಕೇರಿ , ಮಲ್ಲು ಕೋಳಿ, ಪ್ರವೀಣ ಮಟಗಾರ, ಮಲ್ಲಿಕಾರ್ಜುನ ತುಕ್ಕಾನಟ್ಟಿ, ಸಲೀಂ ಕಬ್ಬೂರ,ಈರಣ್ಣ ಕಲಕುಟಗಿ, ಶ್ರೀಕಾಂತ ಮಹಾಜನ್, ಪ್ರತಾಪ ಬೇವಿನಗಿಡದ, ಈರಪ್ಪ ಗಂಡವ್ವಗೋಳ, ಪರಶುರಾಮ ಗೋಕಾಕ ಸೇರಿದಂತೆ ಮಾಜಿ ಸದಸ್ಯರು, ಪುರಸಭೆ ಸಿಬ್ಬಂದಿ ಗ್ರಾಮಸ್ಥರು  ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ