LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ನಗರದಲ್ಲಿ  ನಾಲ್ಕು ದಿನಗಳ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ : ಸಯ್ಯದ್ ಸೈಫವುಲ್ಲಾ,

ಬಳ್ಳಾರಿ. ಆ. 24:: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ  ಸೋಮವಾರದಿಂದ  ನಾಲ್ಕು ದಿನಗಳ ಕಾಲ ರಾಜ್ಯಮಟ್ಟದ 16 ವರ್ಷದೊಳಗಿನ  ಪುರುಷರ ಜೂನಿಯರ್ ಹಾಕಿ ಪಂದ್ಯಾವಳಿ ನಡೆಯಲಿದೆ ಸಯ್ಯದ್ 
ಸೈಫವುಲ್ಲಾ, ತಿಳಿಸಿದರು.
 ಅವರು ಇಂದು ನಗರದ  ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರದಂದು ಪತ್ರಿಕಾಗೋಷ್ಠಿಯನ್ನು ನಡೆಸಿ  ಹಾಕಿ ಪಂದ್ಯಾವಳಿ ಕುರಿತು ವಿವರ ನೀಡಿದರು.
ಈ ಪಂದ್ಯಾವಳಿಯು ಕರ್ನಾಟಕ ಹಾಕಿ ಅಸೋಸಿಯೇಷನ್ ಸಹಕಾರ ದಿಂದ ಬಳ್ಳಾರಿ ಜಿಲ್ಲಾ 
ಹಾಕಿ ಅಸೋಸಿಯೇಷನ್ ಇಲ್ಲಿಯ ಜಿಲ್ಲಾ ಹಾಕಿ ಕ್ರೀಡಾಂಗಣದಲ್ಲಿ ಆಯೋಜಿಸಿದೆ ಎಂದು ಬಳ್ಳಾರಿ ಜಿಲ್ಲಾ ಹಾಕಿ ಅಸೋಸಿಯೇಷನ್ ಅಧ್ಯಕ್ಷ   ಸಯ್ಯದ್ 
ಸೈಫವುಲ್ಲಾ,ಕಾರ್ಯದರ್ಶಿ ಶಾಶವಲಿ ನಾಲಬಂದ್ ಮಾಹಿತಿ ನೀಡಿದ ಅವರು  ಇದು ಬಳ್ಳಾರಿಯಲ್ಲಿ ನಡೆಯುತ್ತಿರುವ ಮೂರನೆಯ ರಾಜ್ಯಮಟ್ಟದ ಪಂದ್ಯಾವಳಿಯಾಗಿದ್ದು ಪ್ರತಿದಿನ ಬೆಳಿಗ್ಗೆ ಎರಡು ಪಂದ್ಯಗಳು ಸಂಜೆ ಎರಡು ಪಂದ್ಯಗಳು ನಡೆಯಲಿವೆ ಎಂದು ವಿವರಿಸಿದರು.
 ಕ್ರೀಡಾ ಆಸಕ್ತರು ಈ ಪಂದ್ಯಾವಳಿಯನ್ನು ನೋಡಿ ಹಾಕಿ ಆಟಗಾರರನ್ನು ಪ್ರೋತ್ಸಾಹಿಸಬೇಕೆಂದು ನಗರದ ಕ್ರೀಡಾಸಕ್ತರಲ್ಲಿ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಿ. ನೂರ್  ಮಹಮ್ಮದ್ ,ರವಿ ,

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪ