Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುರಿ ಜಗನ್ನಾಥ ದೇಗುಲದ ನಾಲ್ಕು ಪ್ರವೇಶದ್ವಾರಗಳು ಪ್ರವೇಶಕ್ಕೆ ಮುಕ್ತ

ಭುವನೇಶ್ವರ: ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮತ್ತು ಅವರ ಸಚಿವ ಸಂಪುಟದ ಸಮ್ಮುಖದಲ್ಲಿ ಪುರಿಯ ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ಭಕ್ತರಿಗಾಗಿ ಗುರುವಾರ ಬೆಳಗ್ಗೆ ತೆರೆಯಲಾಯಿತು.

ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಸಮಯದಲ್ಲಿ ಮುಚ್ಚಲಾಗಿದ್ದ 12 ನೇ ಶತಮಾನದ ದೇಗುಲದ ಮೂರು ದ್ವಾರಗಳನ್ನು ಭಗವಾನ್ ಜಗನ್ನಾಥನ 'ಮಂಗಲ ಆರತಿ' ಆಚರಣೆಯ ನಂತರ ಮತ್ತೆ ತೆರೆಯಲಾಯಿತು.

ಮುಖ್ಯಮಂತ್ರಿ, ಇಬ್ಬರು ಉಪ ಮುಖ್ಯಮಂತ್ರಿಗಳು, ಸಚಿವರು, ಹಲವು ಬಿಜೆಪಿ ಸಂಸದರು ಮತ್ತು ಪಕ್ಷದ ಮುಖಂಡರು ದೇವಾಲಯಕ್ಕೆ ಭೇಟಿ ನೀಡಿ ಜಗನ್ನಾಥ ದೇವರ ಮುಂದೆ ಪ್ರಾರ್ಥನೆ ಸಲ್ಲಿಸಿದರು. ಅವರು ದೇವಾಲಯದ ಸಂಕೀರ್ಣದ ಸುತ್ತಲೂ 'ಪರಿಕ್ರಮ'ವನ್ನೂ ನಡೆಸಿದರು.

ಪ್ರಮಾಣವಚನ ಸ್ವೀಕಾರ ಸಮಾರಂಭದ ನಂತರ, ಬಿಜೆಪಿ ಸರ್ಕಾರವು ನಿನ್ನೆ ಬುಧವಾರ ಸಂಜೆ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ತೆರೆಯಲು ತನ್ನ ಮೊದಲ ನಿರ್ಧಾರವನ್ನು ತೆಗೆದುಕೊಂಡಿದೆ. ಇಂದು, 'ಮಂಗಳ ಆರತಿ' ಆಚರಣೆಯ ನಂತರ ಬೆಳಗ್ಗೆ 6.30 ಕ್ಕೆ ಗೇಟ್‌ಗಳನ್ನು ಮತ್ತೆ ತೆರೆಯಲಾಯಿತು ಎಂದು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಪುರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ